Ashok on Eshwarappa: ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ: ಆರ್‌. ಅಶೋಕ್‌

Ashok on Eshwarappa: ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ: ಆರ್‌. ಅಶೋಕ್‌

Published : Mar 17, 2024, 04:06 PM IST

ನಾಲ್ಕು ಗೋಡೆ ಮಧ್ಯೆ ಏನಾಗಿದೆ ಎಂದು ನಾನು ಹೇಳೋಕೆ ಆಗಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. 
 

ನಾವೂ ಸಹ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಮಾಡುತ್ತೇವೆ. ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ. ಕೆ.ಎಸ್‌.ಈಶ್ವರಪ್ಪರನ್ನ(KS Eshwarappa) ಸಮಾಧಾನ ಮಾಡುವ ಪ್ರಯತ್ನ ಆಗಿದೆ ಬೆಂಗಳೂರಿನಲ್ಲಿ(Bengaluru) ವಿಪಕ್ಷ ನಾಯಕ ಆರ್. ಅಶೋಕ್(R Ashok) ಹೇಳಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ಆಗಿದೆ. ಜೆಡಿಎಸ್ ಕೋಲಾರ ಕ್ಷೇತ್ರಕ್ಕೂ ಬೇಡಿಕೆಯಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಮಿತ್ ಶಾ ಜೊತೆ 2 ಸುತ್ತಿನ ಸಭೆ ಆಗಿದೆ‌. ಇನ್ನೂ ಅಂತಿಮ ಚರ್ಚೆ ಆಗಬೇಕಿದೆ. ಈಶ್ವರಪ್ಪ ಮನೆಗೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಭೇಟಿ ನೀಡಿದ್ದಾರೆ. ಕೇಂದ್ರ ನಾಯಕರ ಮನವೊಲಿಕೆಗೂ ಈಶ್ವರಪ್ಪ ಬಗ್ಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more