Ashok on Eshwarappa: ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ: ಆರ್‌. ಅಶೋಕ್‌

Ashok on Eshwarappa: ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ: ಆರ್‌. ಅಶೋಕ್‌

Published : Mar 17, 2024, 04:06 PM IST

ನಾಲ್ಕು ಗೋಡೆ ಮಧ್ಯೆ ಏನಾಗಿದೆ ಎಂದು ನಾನು ಹೇಳೋಕೆ ಆಗಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. 
 

ನಾವೂ ಸಹ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಮಾಡುತ್ತೇವೆ. ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ. ಕೆ.ಎಸ್‌.ಈಶ್ವರಪ್ಪರನ್ನ(KS Eshwarappa) ಸಮಾಧಾನ ಮಾಡುವ ಪ್ರಯತ್ನ ಆಗಿದೆ ಬೆಂಗಳೂರಿನಲ್ಲಿ(Bengaluru) ವಿಪಕ್ಷ ನಾಯಕ ಆರ್. ಅಶೋಕ್(R Ashok) ಹೇಳಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ಆಗಿದೆ. ಜೆಡಿಎಸ್ ಕೋಲಾರ ಕ್ಷೇತ್ರಕ್ಕೂ ಬೇಡಿಕೆಯಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಮಿತ್ ಶಾ ಜೊತೆ 2 ಸುತ್ತಿನ ಸಭೆ ಆಗಿದೆ‌. ಇನ್ನೂ ಅಂತಿಮ ಚರ್ಚೆ ಆಗಬೇಕಿದೆ. ಈಶ್ವರಪ್ಪ ಮನೆಗೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಭೇಟಿ ನೀಡಿದ್ದಾರೆ. ಕೇಂದ್ರ ನಾಯಕರ ಮನವೊಲಿಕೆಗೂ ಈಶ್ವರಪ್ಪ ಬಗ್ಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more