Ashok on Eshwarappa: ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ: ಆರ್‌. ಅಶೋಕ್‌

Ashok on Eshwarappa: ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ: ಆರ್‌. ಅಶೋಕ್‌

Published : Mar 17, 2024, 04:06 PM IST

ನಾಲ್ಕು ಗೋಡೆ ಮಧ್ಯೆ ಏನಾಗಿದೆ ಎಂದು ನಾನು ಹೇಳೋಕೆ ಆಗಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. 
 

ನಾವೂ ಸಹ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಮಾಡುತ್ತೇವೆ. ನಾಲ್ಕು ಗೋಡೆಗಳ ಮಧ್ಯೆ ನಡೆದ ಮಾತನ್ನ ನಾನು ಹೇಳಲಾಗಲ್ಲ. ಕೆ.ಎಸ್‌.ಈಶ್ವರಪ್ಪರನ್ನ(KS Eshwarappa) ಸಮಾಧಾನ ಮಾಡುವ ಪ್ರಯತ್ನ ಆಗಿದೆ ಬೆಂಗಳೂರಿನಲ್ಲಿ(Bengaluru) ವಿಪಕ್ಷ ನಾಯಕ ಆರ್. ಅಶೋಕ್(R Ashok) ಹೇಳಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ಆಗಿದೆ. ಜೆಡಿಎಸ್ ಕೋಲಾರ ಕ್ಷೇತ್ರಕ್ಕೂ ಬೇಡಿಕೆಯಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಮಿತ್ ಶಾ ಜೊತೆ 2 ಸುತ್ತಿನ ಸಭೆ ಆಗಿದೆ‌. ಇನ್ನೂ ಅಂತಿಮ ಚರ್ಚೆ ಆಗಬೇಕಿದೆ. ಈಶ್ವರಪ್ಪ ಮನೆಗೆ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಭೇಟಿ ನೀಡಿದ್ದಾರೆ. ಕೇಂದ್ರ ನಾಯಕರ ಮನವೊಲಿಕೆಗೂ ಈಶ್ವರಪ್ಪ ಬಗ್ಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಯಡಿಯೂರಪ್ಪ ಮೋಸ ಮಾಡಿದ್ದಾರೆ: ಕೆ.ಎಸ್‌.ಈಶ್ವರಪ್ಪ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more