ಅಶೋಕ್‌ಗೆ ಸಿಎಂ ಆಗೋ ಯೋಗ: ಸ್ವಾಮೀಜಿ ಭವಿಷ್ಯ!

ಅಶೋಕ್‌ಗೆ ಸಿಎಂ ಆಗೋ ಯೋಗ: ಸ್ವಾಮೀಜಿ ಭವಿಷ್ಯ!

Suvarna News   | Asianet News
Published : Jan 28, 2020, 08:41 PM IST

ಆರ್‌. ಅಶೋಕ್‌ಗೆ ಬಿಜೆಪಿಯಿಂದ ಸಿಎಂ ಆಗೋ ಯೋಗ: ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ; ಸ್ವಾಮೀಜಿ ಅಚ್ಚರಿ ಹೇಳಿಕೆ

ಬೆಂಗಳೂರು (ಜ.28): ಆರ್‌. ಅಶೋಕ್‌ಗೆ ಬಿಜೆಪಿಯಿಂದ ಸಿಎಂ ಆಗೋ ಯೋಗವಿದೆ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ನೋಡಿ | MLC ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೆ ಎದ್ದು ನಿಂತ ಲಕ್ಷ್ಮಣ ಸವದಿ...

 ಒಂದಲ್ಲ ಒಂದು ದಿನ ಅಶೋಕ್ ಸಿಎಂ ಆಗ್ತಾರೆ ಎಂದು ಸ್ವಾಮೀಜಿ ಭಾಷಣದಲ್ಲಿ ಹೇಳಿದ್ದು, ವೇದಿಕೆಯಲ್ಲಿದ್ದ ಆರ್. ಆಶೋಕ್ ಬಾಯಿಮುಚ್ಚಿಕೊಂಡು ನಕ್ಕಿದ ಘಟನೆ ನಡೆಯಿತು.

ಇದನ್ನೂ ನೋಡಿ |  ಬಿಎಸ್‌ವೈ ಹಾಡಿ ಹೊಗಳಿದ ನಿಡುಮಾಮಿಡಿ ಸ್ವಾಮೀಜಿ!...

"

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?