ಅಶೋಕ್‌ಗೆ ಸಿಎಂ ಆಗೋ ಯೋಗ: ಸ್ವಾಮೀಜಿ ಭವಿಷ್ಯ!

ಅಶೋಕ್‌ಗೆ ಸಿಎಂ ಆಗೋ ಯೋಗ: ಸ್ವಾಮೀಜಿ ಭವಿಷ್ಯ!

Suvarna News   | Asianet News
Published : Jan 28, 2020, 08:41 PM IST

ಆರ್‌. ಅಶೋಕ್‌ಗೆ ಬಿಜೆಪಿಯಿಂದ ಸಿಎಂ ಆಗೋ ಯೋಗ: ಒಂದಲ್ಲ ಒಂದು ದಿನ ಸಿಎಂ ಆಗ್ತಾರೆ; ಸ್ವಾಮೀಜಿ ಅಚ್ಚರಿ ಹೇಳಿಕೆ

ಬೆಂಗಳೂರು (ಜ.28): ಆರ್‌. ಅಶೋಕ್‌ಗೆ ಬಿಜೆಪಿಯಿಂದ ಸಿಎಂ ಆಗೋ ಯೋಗವಿದೆ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ನೋಡಿ | MLC ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆಯೆ ಎದ್ದು ನಿಂತ ಲಕ್ಷ್ಮಣ ಸವದಿ...

 ಒಂದಲ್ಲ ಒಂದು ದಿನ ಅಶೋಕ್ ಸಿಎಂ ಆಗ್ತಾರೆ ಎಂದು ಸ್ವಾಮೀಜಿ ಭಾಷಣದಲ್ಲಿ ಹೇಳಿದ್ದು, ವೇದಿಕೆಯಲ್ಲಿದ್ದ ಆರ್. ಆಶೋಕ್ ಬಾಯಿಮುಚ್ಚಿಕೊಂಡು ನಕ್ಕಿದ ಘಟನೆ ನಡೆಯಿತು.

ಇದನ್ನೂ ನೋಡಿ |  ಬಿಎಸ್‌ವೈ ಹಾಡಿ ಹೊಗಳಿದ ನಿಡುಮಾಮಿಡಿ ಸ್ವಾಮೀಜಿ!...

"

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!