ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ,  ಮಂತ್ರಿ ಸ್ಥಾನಕ್ಕೆ ದುಂಬಾಲು

ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ, ಮಂತ್ರಿ ಸ್ಥಾನಕ್ಕೆ ದುಂಬಾಲು

Suvarna News   | Asianet News
Published : Feb 04, 2020, 01:58 PM ISTUpdated : Feb 04, 2020, 02:01 PM IST

ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆ ಹೆಚ್ಚಾದ ಲಾಬಿ; ವಿವಿಧ ರೀತಿಯ ತಂತ್ರಗಳನ್ನು ಪ್ರಯೋಗಿಸುತ್ತಿರುವ ಸಚಿವಾಕಾಂಕ್ಷಿಗಳು; ಸಿಎಂ ಭೇಟಿಯಾದ ಆರ್. ಶಂಕರ್ 

ಬೆಂಗಳೂರು (ಫೆ.04): ಸಚಿವ ಸಂಪುಟ ವಿಸ್ತರಣೆಗೆ ಕಾಲ  ಸಮೀಪಿಸುತ್ತಿದ್ದಂತೆ ಮಂತ್ರಿ ಸ್ತಾನ ಮತ್ತು ನಿರ್ದಿಷ್ಟ ಖಾತೆಗಳಿಗೆ ಲಾಬಿ ಹೆಚ್ಚಾಗಿದೆ. ಸಚಿವಾಕಾಂಕ್ಷಿಗಳು ವಿವಿಧ ರೀತಿಯ ತಂತ್ರಗಳನ್ನು ಪ್ರಯೋಗಿಸುತ್ತಿದ್ದಾರೆ.

ಇದನ್ನೂ ಓದಿ | ಕುಮಟಳ್ಳಿ ವಿಚಾರದಲ್ಲಿ ಸಿಎಂ ಮುಂದೆ ಹೊಸ ಡಿಮ್ಯಾಂಡ್ ಇಟ್ಟ ಜಾರಕಿಹೊಳಿ ಬದ್ರರ್ಸ್

ಮಾಜಿ ಶಾಸಕ ಆರ್. ಶಂಕರ್ ಕೂಡಾ ಸಿಎಂ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶಂಕರ್ ತಮ್ಮ ಪತ್ನಿ ಮತ್ತು ಮಗನನ್ನು ಕೂಡಾ ಜೊತೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | ಮಂತ್ರಿಗಿರಿ ಕೊಟ್ರು ರಮೇಶ್ ಜಾರಕಿಹೊಳಿ ಹೊಸ ಕ್ಯಾತೆ: ಯಡಿಯೂರಪ್ಪ ತಬ್ಬಿಬ್ಬು...

"

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?