ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

Published : Nov 15, 2019, 02:13 PM ISTUpdated : Nov 15, 2019, 02:14 PM IST

ರಾಣೆಬೆನ್ನೂರು ಚುನಾವಣಾ ಕಣದಿಂದ ಹಿಂದೆ ಸರಿದ ಆರ್. ಶಂಕರ್| ಟಿಕೆಟ್ ಸಿಗದಿದ್ದರೆ ರಾಜೀನಾಮೆ ಪಡೆಯುತ್ತೇನೆಂದಿದ್ದ ನಾಯಕ ಇದ್ದಕ್ಕಿದ್ದಂತೆ ನಿರ್ಧಾರ ಬದಕಲಾಯಿಸಿದ್ದೇಕೆ?| ಸ್ಪರ್ಧಿಸಲು ತಯಾರಾಗಿದ್ದ ಆರ್. ಶಂಕರ್ MLC ಆಗುತ್ತೇನೆಂದಿದ್ದೇಕೆ? ಇಲ್ಲಿದೆ ಎಲ್ಲಾ ಪ್ರಶ್ನೆಗಳ ಉತ್ತರ

ಬೆಂಗಳೂರು[ನ.15]: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಆರ್. ಶಂಕರ್ ಘೋಷಿಸಿದ್ದಾರೆ. ಇದಕ್ಕೇನು ಕಾರಣ? ಆರ್. ಶಂಕರ್ ಹೇಳಿದ್ದೇನು?

ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೇಋತ್ತಿ ಪಡೆಯುತ್ತೇನೆಂದಿದ್ದ ಆರ್. ಶಂಕರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಾಗಿ ತಿಳಿಸಿದ್ದಾಋಎ. ಅಲ್ಲದೇ ಸಿಎಂ ಯಡಿಯೂರಪ್ಪ ಮಾತಿನಂತೆ MLC ಆಗುವುದಾಗಿಯೂ ತಿಳಿಸಿದ್ದಾರೆ.

ತಮ್ಮ ಈ ನಿರ್ಧಾರಕ್ಕೆ ಕಾರಣವೇನು ಎಂದು ಖುದ್ದು ಆರ್. ಶಂಕರ್ ತಿಳಿಸಿದ್ದಾರೆ. ಅವರೇನು ಹೇಳಿದ್ದಾಋಎ? ನೀವೇ ನೋಡಿ

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್