ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

Published : Nov 15, 2019, 02:13 PM ISTUpdated : Nov 15, 2019, 02:14 PM IST

ರಾಣೆಬೆನ್ನೂರು ಚುನಾವಣಾ ಕಣದಿಂದ ಹಿಂದೆ ಸರಿದ ಆರ್. ಶಂಕರ್| ಟಿಕೆಟ್ ಸಿಗದಿದ್ದರೆ ರಾಜೀನಾಮೆ ಪಡೆಯುತ್ತೇನೆಂದಿದ್ದ ನಾಯಕ ಇದ್ದಕ್ಕಿದ್ದಂತೆ ನಿರ್ಧಾರ ಬದಕಲಾಯಿಸಿದ್ದೇಕೆ?| ಸ್ಪರ್ಧಿಸಲು ತಯಾರಾಗಿದ್ದ ಆರ್. ಶಂಕರ್ MLC ಆಗುತ್ತೇನೆಂದಿದ್ದೇಕೆ? ಇಲ್ಲಿದೆ ಎಲ್ಲಾ ಪ್ರಶ್ನೆಗಳ ಉತ್ತರ

ಬೆಂಗಳೂರು[ನ.15]: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಆರ್. ಶಂಕರ್ ಘೋಷಿಸಿದ್ದಾರೆ. ಇದಕ್ಕೇನು ಕಾರಣ? ಆರ್. ಶಂಕರ್ ಹೇಳಿದ್ದೇನು?

ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೇಋತ್ತಿ ಪಡೆಯುತ್ತೇನೆಂದಿದ್ದ ಆರ್. ಶಂಕರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಾಗಿ ತಿಳಿಸಿದ್ದಾಋಎ. ಅಲ್ಲದೇ ಸಿಎಂ ಯಡಿಯೂರಪ್ಪ ಮಾತಿನಂತೆ MLC ಆಗುವುದಾಗಿಯೂ ತಿಳಿಸಿದ್ದಾರೆ.

ತಮ್ಮ ಈ ನಿರ್ಧಾರಕ್ಕೆ ಕಾರಣವೇನು ಎಂದು ಖುದ್ದು ಆರ್. ಶಂಕರ್ ತಿಳಿಸಿದ್ದಾರೆ. ಅವರೇನು ಹೇಳಿದ್ದಾಋಎ? ನೀವೇ ನೋಡಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!