ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

Published : Nov 15, 2019, 02:13 PM ISTUpdated : Nov 15, 2019, 02:14 PM IST

ರಾಣೆಬೆನ್ನೂರು ಚುನಾವಣಾ ಕಣದಿಂದ ಹಿಂದೆ ಸರಿದ ಆರ್. ಶಂಕರ್| ಟಿಕೆಟ್ ಸಿಗದಿದ್ದರೆ ರಾಜೀನಾಮೆ ಪಡೆಯುತ್ತೇನೆಂದಿದ್ದ ನಾಯಕ ಇದ್ದಕ್ಕಿದ್ದಂತೆ ನಿರ್ಧಾರ ಬದಕಲಾಯಿಸಿದ್ದೇಕೆ?| ಸ್ಪರ್ಧಿಸಲು ತಯಾರಾಗಿದ್ದ ಆರ್. ಶಂಕರ್ MLC ಆಗುತ್ತೇನೆಂದಿದ್ದೇಕೆ? ಇಲ್ಲಿದೆ ಎಲ್ಲಾ ಪ್ರಶ್ನೆಗಳ ಉತ್ತರ

ಬೆಂಗಳೂರು[ನ.15]: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಆರ್. ಶಂಕರ್ ಘೋಷಿಸಿದ್ದಾರೆ. ಇದಕ್ಕೇನು ಕಾರಣ? ಆರ್. ಶಂಕರ್ ಹೇಳಿದ್ದೇನು?

ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೇಋತ್ತಿ ಪಡೆಯುತ್ತೇನೆಂದಿದ್ದ ಆರ್. ಶಂಕರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಾಗಿ ತಿಳಿಸಿದ್ದಾಋಎ. ಅಲ್ಲದೇ ಸಿಎಂ ಯಡಿಯೂರಪ್ಪ ಮಾತಿನಂತೆ MLC ಆಗುವುದಾಗಿಯೂ ತಿಳಿಸಿದ್ದಾರೆ.

ತಮ್ಮ ಈ ನಿರ್ಧಾರಕ್ಕೆ ಕಾರಣವೇನು ಎಂದು ಖುದ್ದು ಆರ್. ಶಂಕರ್ ತಿಳಿಸಿದ್ದಾರೆ. ಅವರೇನು ಹೇಳಿದ್ದಾಋಎ? ನೀವೇ ನೋಡಿ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!