ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಅನರ್ಹ ಶಾಸಕ ಆರ್. ಶಂಕರ್!

Published : Nov 15, 2019, 02:13 PM ISTUpdated : Nov 15, 2019, 02:14 PM IST

ರಾಣೆಬೆನ್ನೂರು ಚುನಾವಣಾ ಕಣದಿಂದ ಹಿಂದೆ ಸರಿದ ಆರ್. ಶಂಕರ್| ಟಿಕೆಟ್ ಸಿಗದಿದ್ದರೆ ರಾಜೀನಾಮೆ ಪಡೆಯುತ್ತೇನೆಂದಿದ್ದ ನಾಯಕ ಇದ್ದಕ್ಕಿದ್ದಂತೆ ನಿರ್ಧಾರ ಬದಕಲಾಯಿಸಿದ್ದೇಕೆ?| ಸ್ಪರ್ಧಿಸಲು ತಯಾರಾಗಿದ್ದ ಆರ್. ಶಂಕರ್ MLC ಆಗುತ್ತೇನೆಂದಿದ್ದೇಕೆ? ಇಲ್ಲಿದೆ ಎಲ್ಲಾ ಪ್ರಶ್ನೆಗಳ ಉತ್ತರ

ಬೆಂಗಳೂರು[ನ.15]: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಆರ್. ಶಂಕರ್ ಘೋಷಿಸಿದ್ದಾರೆ. ಇದಕ್ಕೇನು ಕಾರಣ? ಆರ್. ಶಂಕರ್ ಹೇಳಿದ್ದೇನು?

ಟಿಕೆಟ್ ಸಿಗದಿದ್ದರೆ ರಾಜಕೀಯ ನಿವೇಋತ್ತಿ ಪಡೆಯುತ್ತೇನೆಂದಿದ್ದ ಆರ್. ಶಂಕರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಾಗಿ ತಿಳಿಸಿದ್ದಾಋಎ. ಅಲ್ಲದೇ ಸಿಎಂ ಯಡಿಯೂರಪ್ಪ ಮಾತಿನಂತೆ MLC ಆಗುವುದಾಗಿಯೂ ತಿಳಿಸಿದ್ದಾರೆ.

ತಮ್ಮ ಈ ನಿರ್ಧಾರಕ್ಕೆ ಕಾರಣವೇನು ಎಂದು ಖುದ್ದು ಆರ್. ಶಂಕರ್ ತಿಳಿಸಿದ್ದಾರೆ. ಅವರೇನು ಹೇಳಿದ್ದಾಋಎ? ನೀವೇ ನೋಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!