ಸಚಿವ ಸೋಮಣ್ಣಗೆ ಅಶೋಕ್ ತಿರುಗೇಟು: ಬಿಜೆಪಿ ಭುಗಿಲೆದ್ದ ಅಸಮಾಧಾನ

ಸಚಿವ ಸೋಮಣ್ಣಗೆ ಅಶೋಕ್ ತಿರುಗೇಟು: ಬಿಜೆಪಿ ಭುಗಿಲೆದ್ದ ಅಸಮಾಧಾನ

Published : Oct 09, 2021, 05:00 PM ISTUpdated : Oct 09, 2021, 05:01 PM IST

 ಸೋಮಣ್ಣ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಅಶೋಕ್ ಒಂದು ರೀತಿ ಬೆಂಗಳೂರಿಗೆ ಸಾಮ್ರಾಟರಂತೆ ವರ್ತಿಸುತ್ತಾರೆಂದು ನೇರವಾಗಿಯೇ ಆರೋಪಿಸಿದರು. ಇದಕ್ಕೆ ಅಶೋಕ್ ಪ್ರತಿಕ್ರಿಯಿಸಿದ್ದು, ವಿ ಸೋಮಣ್ಣ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು,(ಅ.9): ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಸ್ವಪಕ್ಷೀಯರೇ ತಿರುಗಿಬಿದ್ದಿದ್ದು, ಇದೀಗ ವಸತಿ ಸಚಿವ ವಿ.ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. 

ಸಚಿವ ಸೋಮಣ್ಣಗೆ ತಿರುಗೇಟು ಕೊಟ್ಟ ಅಶೋಕ್: ಬಿಜೆಪಿ ಭಗಿಲೆದ್ದ ಅಸಮಾಧಾನ

ಎರಡು ದಿನಗಳ ಹಿಂದಷ್ಟೇ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರುಗಳು ಅಶೋಕ್ ಹಸ್ತಕ್ಷೇಪಕ್ಕೆ ಕಿಡಿಕಾರಿದ್ದರು. ಇದೀಗ ಸೋಮಣ್ಣ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಅಶೋಕ್ ಒಂದು ರೀತಿ ಬೆಂಗಳೂರಿಗೆ ಸಾಮ್ರಾಟರಂತೆ ವರ್ತಿಸುತ್ತಾರೆಂದು ನೇರವಾಗಿಯೇ ಆರೋಪಿಸಿದರು. ಇದಕ್ಕೆ ಅಶೋಕ್ ಪ್ರತಿಕ್ರಿಯಿಸಿದ್ದು, ವಿ ಸೋಮಣ್ಣ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ