ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

Published : Jul 03, 2024, 01:52 PM IST

ಸಿಎಂ ಆಗಿ ಯಾರು ಮುಂದುವರೆಯಬೇಕು ಎಂಬುದರ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಂಡಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್‌ ಹೇಳಿದ್ದಾರೆ.

ಕೊಪ್ಪಳ: ಸಿದ್ದರಾಮಯ್ಯ ಸಿಎಂ ಸ್ಥಾನ(CM post) ಬಿಟ್ಟುಕೊಡಬೇಕೆಂದು ಒಕ್ಕಲಿಗ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಶಾಸಕ ರಾಘವೇಂದ್ರ ಹಿಟ್ನಾಳ್‌ (Raghavendra Hitnal) ಕೊಪ್ಪಳದಲ್ಲಿ(Koppal) ಮಾತನಾಡಿದ್ದಾರೆ. ಉಳಿದ ಅವಧಿಗೂ ಸಿದ್ದರಾಮಯ್ಯ(Siddaramaiah) ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ವರಿಷ್ಠರು ಇದರ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈಗ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಐದು ವರ್ಷನೂ ಅವರೇ  ಮುಂದುವರೆಯುತ್ತಾರೆ. ಸಿಎಂ ಸ್ಥಾನ ನೀಡಲು ಕೇವಲ ಒಬ್ಬಿಬ್ಬರು ಸ್ವಾಮೀಜಿ ಹೇಳುತ್ತಿಲ್ಲ. ಅಂತವರೇ ಇಂದು ಜಾಸ್ತಿಯಾಗಿದ್ದಾರೆ. ರಾಜಕೀಯಕ್ಕೂ ಧರ್ಮಕ್ಕೆ ಅಂತರ ಇದ್ದರೆ ಒಳ್ಳೇಯದು. ಸಿದ್ದರಾಮಯ್ಯ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂದರು. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಇದರ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಹಗರಣ ಇನ್ನೊಬ್ಬ ಶಾಸಕನ ಕೊರಳಿಗೂ ಉರುಳು ಪಕ್ಕಾ? ಕೊಟ್ಟವರು ಯಾರು.? ಪಡೆದವರು ಯಾರು..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more