ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

ಉಳಿದ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ: ರಾಘವೇಂದ್ರ ಹಿಟ್ನಾಳ್‌

Published : Jul 03, 2024, 01:52 PM IST

ಸಿಎಂ ಆಗಿ ಯಾರು ಮುಂದುವರೆಯಬೇಕು ಎಂಬುದರ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಂಡಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್‌ ಹೇಳಿದ್ದಾರೆ.

ಕೊಪ್ಪಳ: ಸಿದ್ದರಾಮಯ್ಯ ಸಿಎಂ ಸ್ಥಾನ(CM post) ಬಿಟ್ಟುಕೊಡಬೇಕೆಂದು ಒಕ್ಕಲಿಗ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಶಾಸಕ ರಾಘವೇಂದ್ರ ಹಿಟ್ನಾಳ್‌ (Raghavendra Hitnal) ಕೊಪ್ಪಳದಲ್ಲಿ(Koppal) ಮಾತನಾಡಿದ್ದಾರೆ. ಉಳಿದ ಅವಧಿಗೂ ಸಿದ್ದರಾಮಯ್ಯ(Siddaramaiah) ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಅದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ವರಿಷ್ಠರು ಇದರ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈಗ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಐದು ವರ್ಷನೂ ಅವರೇ  ಮುಂದುವರೆಯುತ್ತಾರೆ. ಸಿಎಂ ಸ್ಥಾನ ನೀಡಲು ಕೇವಲ ಒಬ್ಬಿಬ್ಬರು ಸ್ವಾಮೀಜಿ ಹೇಳುತ್ತಿಲ್ಲ. ಅಂತವರೇ ಇಂದು ಜಾಸ್ತಿಯಾಗಿದ್ದಾರೆ. ರಾಜಕೀಯಕ್ಕೂ ಧರ್ಮಕ್ಕೆ ಅಂತರ ಇದ್ದರೆ ಒಳ್ಳೇಯದು. ಸಿದ್ದರಾಮಯ್ಯ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂದರು. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಇದರ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಹಗರಣ ಇನ್ನೊಬ್ಬ ಶಾಸಕನ ಕೊರಳಿಗೂ ಉರುಳು ಪಕ್ಕಾ? ಕೊಟ್ಟವರು ಯಾರು.? ಪಡೆದವರು ಯಾರು..?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more