ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ಇಬ್ಬರು ಶಾಸಕರುಗಳಿಗೆ ನೋಟಿಸ್..!

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ: ಇಬ್ಬರು ಶಾಸಕರುಗಳಿಗೆ ನೋಟಿಸ್..!

Published : Nov 07, 2020, 03:55 PM IST

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಯಾರಾಗಬೇಕು  ಎನ್ನುವ ಹೇಳಿಕೆಗೆ ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ.  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪರವಾಗಿ ನೀಡುತ್ತಿರುವ ಹೇಳಿಕೆಗೆ ಅಸಮಾಧಾನ ಭುಗಿಲೆದ್ದಿದೆ.

ಬೆಂಗಳೂರು, (ನ.07): ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಯಾರಾಗಬೇಕು  ಎನ್ನುವ ಹೇಳಿಕೆಗೆ ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ.  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪರವಾಗಿ ನೀಡುತ್ತಿರುವ ಹೇಳಿಕೆಗೆ ಅಸಮಾಧಾನ ಭುಗಿಲೆದ್ದಿದೆ.

'ನಾಯಕರಿಬ್ಬರ ಕಚ್ಚಾಟದಿಂದ ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ಗೆ ಸೋಲು' 

ಶಾಸಕರಿಬ್ಬರ ವಿರುದ್ಧ ಕಾಂಗ್ರೆಸ್ ಶಿಸ್ತು ಸಮಿತಿ ಕೆಂಡಾಮಂಡಲವಾಗಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಶಾಸಕರಿಬ್ಬರಿಗೆ ನೊಟೀಸ್ ನೀಡಲಾಗಿದೆ. ಪಕ್ಷದ ಸಂವಿಧಾನಕ್ಕೆ ವಿರೋಧಿಯಾದ ಹೇಳಿಕೆ ಅಂತ ಶಿಸ್ತು ಸಮಿತಿ ಅಭಿಪ್ರಾಯಪಟ್ಟಿದ್ದು, ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!