ಶಾಸಕರು Vs ಸಚಿವರ 'ಪತ್ರ ಸಮರ': ವಿಚಲಿತರಾದ್ರ ರಾಹುಲ್‌ ಗಾಂಧಿ?

ಶಾಸಕರು Vs ಸಚಿವರ 'ಪತ್ರ ಸಮರ': ವಿಚಲಿತರಾದ್ರ ರಾಹುಲ್‌ ಗಾಂಧಿ?

Published : Jul 28, 2023, 12:23 PM IST

ಶಾಸಕರ ಅಸಮಾಧಾನ ಶಮನಕ್ಕೆ ರಾಹುಲ್‌ ಗಾಂಧಿ ಸಭೆ ಕರೆದಿದ್ದಾರೆ. ಆ.2 ರಂದು ದೆಹಲಿಯಲ್ಲಿ ಎಲ್ಲ ಮಂತ್ರಿಗಳ ಸಭೆಯನ್ನ ಕರೆದಿದ್ದಾರೆ. ಶಾಸಕರ ಅಸಮಾಧಾನದಿಂದ ರಾಹುಲ್ ಗಾಂಧಿ ವಿಚಲಿತಗೊಂಡಿದ್ದಾರೆ.

ಬೆಂಗಳೂರು(ಜು.28): ಕಾಂಗ್ರೆಸ್‌ನಲ್ಲಿ ಶಾಸಕರು Vs ಸಚಿವರ ಎನ್ನುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಕಷ್ಟು ಸಭೆಗಳನ್ನ ಮಾಡಿ ಎಲ್ಲರನ್ನ ಸಮಾಧಾನ ಪಡಿಸಲು ಯತ್ನಿಸಿದ್ದಾರೆ. ಆದ್ರೆ, ಈ ಬೆಳವಣಿಗೆ ಕಾಂಗ್ರೆಸ್‌ ಹೈಕಮಾಂಡ್‌ನ ನಿದ್ದೆಗೆಡಿಸಿದೆ. ಹೀಗಾಗಿ ಶಾಸಕರ ಅಸಮಾಧಾನ ಶಮನಕ್ಕೆ ರಾಹುಲ್‌ ಗಾಂಧಿ ಸಭೆ ಕರೆದಿದ್ದಾರೆ. ಆ.2 ರಂದು ದೆಹಲಿಯಲ್ಲಿ ಎಲ್ಲ ಮಂತ್ರಿಗಳ ಸಭೆಯನ್ನ ಕರೆದಿದ್ದಾರೆ. ಶಾಸಕರ ಅಸಮಾಧಾನದಿಂದ ರಾಹುಲ್ ಗಾಂಧಿ ವಿಚಲಿತಗೊಂಡಿದ್ದಾರೆ. ದೇಶದಲ್ಲಿ ಮುಳುಗುತ್ತಿದ್ದ ಕಾಂಗ್ರೆಸ್‌ಗೆ ಆಸರೆ ನೀಡಿದ್ದೇ ಕರ್ನಾಟಕ. ಕರ್ನಾಟಕದ ಗೆಲುವಿನ ಬಳಿಕ ಹೈಕಮಾಂಡ್‌ಗೆ ಬಲ ಹೆಚ್ಚಿತ್ತು. ಅಧಿಕಾರಕ್ಕೇರಿದ ಎರಡೇ ತಿಂಗಳಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.  

Udupi Files: ನೇತ್ರಾ ಕಾಲೇಜ್‌ ವಿದ್ಯಾರ್ಥಿನಿಯಿಂದ ಸ್ಫೋಟಕ ಆರೋಪ..!

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more