ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

Published : May 04, 2024, 10:00 AM IST

ಅಮೇಥಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ..? 
ಅಮೇಥಿಯಿಂದ ದೂರ ಸರಿದಿದ್ದು ಯಾಕೆ ರಾಹುಲ್ ಗಾಂಧಿ..?
ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಕಸರತ್ತು..!

ಲೋಕಸಭೆ ಚುನಾವಣೆ ಕಾವು ರಂಗೇರಿದೆ. ಅದ್ರಲ್ಲೂ ಇಷ್ಟುದಿನ ಅಮೇಥಿ-ರಾಯ್‌ಬರೇಲಿಯಿಂದ(Raebareli) ಕಾಂಗ್ರೆಸ್‌ನ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲ ಮನೆ ಮಾಡಿತ್ತು. ಆದ್ರೆ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್‌ಬರೇಲಿಯಿಂದ ರಾಹುಲ್ ಗಾಂಧಿಯೇ (Rahul Gandhi) ಕಣಕ್ಕಿಳಿದಿದ್ದಾರೆ. ಇಷ್ಟು ದಿನ ಅಮೇಥಿಯಿಂದ(Amethi) ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿ ಬರ್ತಿತ್ತು. ಈ ಬೆನ್ನಲ್ಲೆ ರಾಹುಲ್ ರಾಯ್‌ಬರೇಲಿಯಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ದೇಶದಲ್ಲಿ ಲೋಕಸಭೆ ಚುನಾವಣೆಯ(Lok Sabha elections 2024) ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರದ ಜೊತೆಗೆ ಹೈವೋಲ್ಟೇಜ್ ಕ್ಷೇತ್ರಗಳ ಕುರಿತ ಚರ್ಚೆ ಜೋರಾಗಿದೆ. ಅಮೇಥಿ-ರಾಯ್‌ಬರೇಲಿ ಈ ಎರಡೂ ಕ್ಷೇತ್ರಗಳು ಈ ಬಾರಿ ಅತಿ ಹೆಚ್ಚು ಸದ್ದು ಮಾಡ್ತಿದೆ. ಇವು ಕಾಂಗ್ರೆಸ್‌ನ(Congress) ಭದ್ರಕೋಟೆ ಎಂದೇ ಜನಪ್ರಿಯತೆಯನ್ನ ಪಡೆದುಕೊಂಡ ಕ್ಷೇತ್ರಗಳು. ಇಷ್ಟು ದಿನ ಅಮೇಥಿ, ರಾಯ್‌ಬರೇಲಿಯಿಂದ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲವಿತ್ತು. ಅದ್ರಲ್ಲೂ ಕಾಂಗ್ರೆಸ್ ಹೈಕಮಾಂಡ್ ತುಂಬಾ ತಲೆ ಕೆಡಿಸಿಕೊಂಡಿದ್ದ ಕ್ಷೇತ್ರಗಳಿವು. ಮೊದಲೇ ಹೇಳಿದಂತೆ ಇವೆರಡು ಕಾಂಗ್ರೆಸ್‌ನ ಭದ್ರಕೋಟೆ. ಆದ್ರೆ ಕಳೆದ ಬಾರಿಯ ಚುನಾವಣೆಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್‌ ಗಾಂಧಿ ಅಮೇಥಿಯಲ್ಲಿ ಸೋಲಬೇಕಾಯ್ತು. ಇದೇ ಕಾರಣಕ್ಕೆ ಈ ಬಾರಿಯ ಚುನಾವಣೆಯಲ್ಲಿ ಕಳೆದುಕೊಂಡ ಭದ್ರಕೋಟೆಯನ್ನು ಮತ್ತೆ ವಶಪಡೆಸಿಕೊಳ್ಳಲು ಅಮೇಥಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ ಮಾಡ್ತಾರೆ ಅನ್ನೋ ಸುದ್ದಿ ಕೂಡ ಇತ್ತು. ಆದ್ರೆ ಕೊನೇ ಕ್ಷಣದಲ್ಲಿ ಕಾಂಗ್ರೆಸ್ ದೊಡ್ಡ ಟ್ವಿಸ್ಟ್ ಕೊಟ್ಟಿದೆ. ಈ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಒತ್ತಡವಿದ್ದು, ಅತಿಯಾದ ವ್ಯಯ ಇರಲಿದೆ..

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more