ಉತ್ತರದಿಂದ ದಕ್ಷಿಣಕ್ಕೆ ಬಂದ ಗಾಂಧಿ ಕುಟುಂಬದ ಕುಡಿ! ಛಿದ್ರವಾಗಿದ್ದು ಹೇಗೆ ಕಾಂಗ್ರೆಸ್ ಭದ್ರಕೋಟೆ ಅಮೇಥಿ..?

ಉತ್ತರದಿಂದ ದಕ್ಷಿಣಕ್ಕೆ ಬಂದ ಗಾಂಧಿ ಕುಟುಂಬದ ಕುಡಿ! ಛಿದ್ರವಾಗಿದ್ದು ಹೇಗೆ ಕಾಂಗ್ರೆಸ್ ಭದ್ರಕೋಟೆ ಅಮೇಥಿ..?

Published : Apr 20, 2024, 04:50 PM IST

2024ರ ಲೋಕಸಭಾ ಚುನಾವಣೆಗೆ ರಾಹುಲ್‌ ಗಾಂಧಿ ವಯನಾಡನ್ನು ಮಾತ್ರ ಆರಿಸಿಕೊಂಡಿದ್ದು, ಅದ್ಧೂರಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.
 

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರದಿಂದ ದಕ್ಷಿಣದತ್ತ ಮುಖ ಮಾಡಿದ್ದು, ಅಮೇಥಿ ಬಿಟ್ಟು ಇದೀಗ ಕೇರಳದ ವಯನಾಡಿನಲ್ಲಿ(Wayanad) ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. 2004ರಲ್ಲಿ ಇವರು ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ದಕ್ಷಿಣ ಹಾಗೂ ಈಶಾನ್ಯ ರಾಜ್ಯಗಳ ಮೇಲೆ ಬಿಜೆಪಿ(BJP), ಆರ್‌ಎಸ್‌ಎಸ್‌ನಿಂದ ದಾಳಿಯಾಗುತ್ತಿದೆ. ಹಾಗಾಗಿ ಈ ಭಾಗದ ಜನರಿಗೆ ನಾನಿದಿದ್ದೀನಿ ಎಂಬ ಸಂದೇಶ ನೀಡಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ರಾಹುಲ್‌ ಗಾಂಧಿ(Rahul Gandhi) ಹೇಳಿದ್ದಾರೆ. ಇದಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಕಾಂಗ್ರೆಸ್‌ಗೆ ಗೊತ್ತಿದೆ ತನ್ನ ಪಾಪಗಳಿಗೆ ಪ್ರಾಯಶ್ಚಿತವಿಲ್ಲ ಅಂತ. ದೇಶದ ಜನ ತಕ್ಕ ಶಾಸ್ತಿ ಮಾಡಲು ಕಾಯುತ್ತಿದ್ದಾರೆ ಎಂದು ಮೋದಿ ಹೇಳಿದ್ದರು.   

ಇದನ್ನೂ ವೀಕ್ಷಿಸಿ:  Niranjan Hiremath: ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more