ಉತ್ತರದಿಂದ ದಕ್ಷಿಣಕ್ಕೆ ಬಂದ ಗಾಂಧಿ ಕುಟುಂಬದ ಕುಡಿ! ಛಿದ್ರವಾಗಿದ್ದು ಹೇಗೆ ಕಾಂಗ್ರೆಸ್ ಭದ್ರಕೋಟೆ ಅಮೇಥಿ..?

ಉತ್ತರದಿಂದ ದಕ್ಷಿಣಕ್ಕೆ ಬಂದ ಗಾಂಧಿ ಕುಟುಂಬದ ಕುಡಿ! ಛಿದ್ರವಾಗಿದ್ದು ಹೇಗೆ ಕಾಂಗ್ರೆಸ್ ಭದ್ರಕೋಟೆ ಅಮೇಥಿ..?

Published : Apr 20, 2024, 04:50 PM IST

2024ರ ಲೋಕಸಭಾ ಚುನಾವಣೆಗೆ ರಾಹುಲ್‌ ಗಾಂಧಿ ವಯನಾಡನ್ನು ಮಾತ್ರ ಆರಿಸಿಕೊಂಡಿದ್ದು, ಅದ್ಧೂರಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.
 

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರದಿಂದ ದಕ್ಷಿಣದತ್ತ ಮುಖ ಮಾಡಿದ್ದು, ಅಮೇಥಿ ಬಿಟ್ಟು ಇದೀಗ ಕೇರಳದ ವಯನಾಡಿನಲ್ಲಿ(Wayanad) ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. 2004ರಲ್ಲಿ ಇವರು ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ದಕ್ಷಿಣ ಹಾಗೂ ಈಶಾನ್ಯ ರಾಜ್ಯಗಳ ಮೇಲೆ ಬಿಜೆಪಿ(BJP), ಆರ್‌ಎಸ್‌ಎಸ್‌ನಿಂದ ದಾಳಿಯಾಗುತ್ತಿದೆ. ಹಾಗಾಗಿ ಈ ಭಾಗದ ಜನರಿಗೆ ನಾನಿದಿದ್ದೀನಿ ಎಂಬ ಸಂದೇಶ ನೀಡಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ರಾಹುಲ್‌ ಗಾಂಧಿ(Rahul Gandhi) ಹೇಳಿದ್ದಾರೆ. ಇದಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಕಾಂಗ್ರೆಸ್‌ಗೆ ಗೊತ್ತಿದೆ ತನ್ನ ಪಾಪಗಳಿಗೆ ಪ್ರಾಯಶ್ಚಿತವಿಲ್ಲ ಅಂತ. ದೇಶದ ಜನ ತಕ್ಕ ಶಾಸ್ತಿ ಮಾಡಲು ಕಾಯುತ್ತಿದ್ದಾರೆ ಎಂದು ಮೋದಿ ಹೇಳಿದ್ದರು.   

ಇದನ್ನೂ ವೀಕ್ಷಿಸಿ:  Niranjan Hiremath: ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more