ಉತ್ತರದಿಂದ ದಕ್ಷಿಣಕ್ಕೆ ಬಂದ ಗಾಂಧಿ ಕುಟುಂಬದ ಕುಡಿ! ಛಿದ್ರವಾಗಿದ್ದು ಹೇಗೆ ಕಾಂಗ್ರೆಸ್ ಭದ್ರಕೋಟೆ ಅಮೇಥಿ..?

ಉತ್ತರದಿಂದ ದಕ್ಷಿಣಕ್ಕೆ ಬಂದ ಗಾಂಧಿ ಕುಟುಂಬದ ಕುಡಿ! ಛಿದ್ರವಾಗಿದ್ದು ಹೇಗೆ ಕಾಂಗ್ರೆಸ್ ಭದ್ರಕೋಟೆ ಅಮೇಥಿ..?

Published : Apr 20, 2024, 04:50 PM IST

2024ರ ಲೋಕಸಭಾ ಚುನಾವಣೆಗೆ ರಾಹುಲ್‌ ಗಾಂಧಿ ವಯನಾಡನ್ನು ಮಾತ್ರ ಆರಿಸಿಕೊಂಡಿದ್ದು, ಅದ್ಧೂರಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.
 

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರದಿಂದ ದಕ್ಷಿಣದತ್ತ ಮುಖ ಮಾಡಿದ್ದು, ಅಮೇಥಿ ಬಿಟ್ಟು ಇದೀಗ ಕೇರಳದ ವಯನಾಡಿನಲ್ಲಿ(Wayanad) ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದಾರೆ. 2004ರಲ್ಲಿ ಇವರು ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ದಕ್ಷಿಣ ಹಾಗೂ ಈಶಾನ್ಯ ರಾಜ್ಯಗಳ ಮೇಲೆ ಬಿಜೆಪಿ(BJP), ಆರ್‌ಎಸ್‌ಎಸ್‌ನಿಂದ ದಾಳಿಯಾಗುತ್ತಿದೆ. ಹಾಗಾಗಿ ಈ ಭಾಗದ ಜನರಿಗೆ ನಾನಿದಿದ್ದೀನಿ ಎಂಬ ಸಂದೇಶ ನೀಡಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ರಾಹುಲ್‌ ಗಾಂಧಿ(Rahul Gandhi) ಹೇಳಿದ್ದಾರೆ. ಇದಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಕಾಂಗ್ರೆಸ್‌ಗೆ ಗೊತ್ತಿದೆ ತನ್ನ ಪಾಪಗಳಿಗೆ ಪ್ರಾಯಶ್ಚಿತವಿಲ್ಲ ಅಂತ. ದೇಶದ ಜನ ತಕ್ಕ ಶಾಸ್ತಿ ಮಾಡಲು ಕಾಯುತ್ತಿದ್ದಾರೆ ಎಂದು ಮೋದಿ ಹೇಳಿದ್ದರು.   

ಇದನ್ನೂ ವೀಕ್ಷಿಸಿ:  Niranjan Hiremath: ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more