Rahul Gandhi: ಸಮೀಕ್ಷೆಗಳೇ ಬೇಕಿಲ್ಲ..ಫಲಿತಾಂಶ ಸ್ಪಷ್ಟ ಅಂದದ್ದೇಕೆ ಮೋದಿ? ಸತ್ಯವಾಯ್ತಾ ಪ್ರಧಾನಿ  ಹೇಳಿದ್ದ ರಾಹುಲ್ ಭವಿಷ್ಯ ?

Rahul Gandhi: ಸಮೀಕ್ಷೆಗಳೇ ಬೇಕಿಲ್ಲ..ಫಲಿತಾಂಶ ಸ್ಪಷ್ಟ ಅಂದದ್ದೇಕೆ ಮೋದಿ? ಸತ್ಯವಾಯ್ತಾ ಪ್ರಧಾನಿ ಹೇಳಿದ್ದ ರಾಹುಲ್ ಭವಿಷ್ಯ ?

Published : May 04, 2024, 04:37 PM IST

ವಯನಾಡಿನ ಬಳಿಕ ಭದ್ರಕೋಟೆಗೆ ಬಂದ ರಾಹುಲ್ ಗಾಂಧಿ!
ಅಮ್ಮ ಬಿಟ್ಟು ಕೊಟ್ಟ ಕ್ಷೇತ್ರ ರಾಯ್‌ ಬರೇಲಿಯಲ್ಲಿ ಸ್ಪರ್ಧೆ!
ಕಾಂಗ್ರೆಸ್‌ ವಿಚಿತ್ರ ದಾಳದ ಹಿಂದೆ ಅಡಗಿದೆಯಾ ರಹಸ್ಯ ? 

ಕಾಂಗ್ರೆಸ್ ಪಾಳಯದ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ(Amethi) ಮಾಯವಾಯ್ತು ಗಾಂಧಿ ಪರಿವಾರದ ಠಿಕಾಣಿ. ವಾಯನಾಡ್‌ನಲ್ಲಿ ಸ್ಪರ್ಧಿಸಿದ ರಾಹುಲ್ ಗಾಂಧಿ(Rahul Gandhi), ಈಗ ಅಮೇಥಿನೂ ಬಿಟ್ಟು ರಾಯ್‌ಬರೇಲಿಗೆ(Raebareli) ಶಿಫ್ಟ್ ಆಗಿದ್ದಾರೆ. ದೇಶದಲ್ಲಿ ಲೋಕಸಮರ ಅದೆಷ್ಟರ ಮಟ್ಟಿಗೆ ರಂಗೇರಿದೆ ಅನ್ನೋಕೆ, ಮೋದಿ ಅವರ ಈ ಮಾತುಗಳೇ ಸಾಕ್ಷಿ. ಕಾಂಗ್ರೆಸ್(Congress) ವಿರುದ್ಧ ಗುಡುಗುಡು ಗುಡುಗ್ತಾ ಇರೋ ಮೋದಿ ಅವರಿಗೆ, ಕಾಂಗ್ರೆಸ್ ಪಾಳಯ ಕೈಗೆತ್ತಿಕೊಂಡ ನಿರ್ಣಯ ಬ್ರಹ್ಮಾಸ್ತ್ರವಾಗಿ ಬದಲಾಗಿದೆ. ರಾಹುಲ್ ಗಾಂಧಿ ಸಧ್ಯಕ್ಕೆ ವಯನಾಡಿನ ಸಂಸದ. 2019ರಲ್ಲಿ ವಯನಾಡಲ್ಲಿ ಸ್ಪರ್ಧಿಸಿ ಗೆದ್ದಿದ್ದ ರಾಹುಲ್ ಗಾಂಧಿ, ಈ ಬಾರಿಯೂ ಕೂಡ ಅದೇ ಕ್ಷೇತ್ರದಿಂದ ರಣಾಂಗಣ ಪ್ರವೇಶಿಸಿದ್ರು. ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ, ಎರಡನೇ ಸ್ಪರ್ಧೆಗೆ ಧುಮುಕಿದ್ದಾರೆ. ಇದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ರಾಹುಲ್ ಗಾಂಧಿ ಬಿಜೆಪಿಗೆ(BJP) ಹೆದರಿದ್ದಾರೆ. ಬಿಜೆಪಿಯ ಆ ಒಬ್ಬ ನಾಯಕಿಗೆ(Smriti Irani) ಹೆದಿದ್ದಾರೆ. ಆ ನಾಯಕಿಯ ವಿರುದ್ಧ ಅಮೇಥಿಲಿ ಸ್ಪರ್ಧಿಸೋಕ್ಕಾಗದೆ, ಹೆದರಿ ಓಡಿದ್ದಾರೆ ಅಂತ ಬಿಜೆಪಿ ಮಾತಾಡ್ತಾ ಇದೆ.

ಇದನ್ನೂ ವೀಕ್ಷಿಸಿ:  ಸಂತ್ರಸ್ತೆ ಕಿಡ್ಯ್ನಾಪ್ ಕೇಸ್‌ನಲ್ಲಿ ಅರೆಸ್ಟ್ ಆಗ್ತಾರಾ ರೇವಣ್ಣ? ಹಾಸನದಿಂದ ಮೈಸೂರಿಗೂ ವ್ಯಾಪಿಸಿದ ಪ್ರಜ್ವಲ್ ಪ್ರಹಸನ!

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more