Rahul Gandhi: ಸಮೀಕ್ಷೆಗಳೇ ಬೇಕಿಲ್ಲ..ಫಲಿತಾಂಶ ಸ್ಪಷ್ಟ ಅಂದದ್ದೇಕೆ ಮೋದಿ? ಸತ್ಯವಾಯ್ತಾ ಪ್ರಧಾನಿ  ಹೇಳಿದ್ದ ರಾಹುಲ್ ಭವಿಷ್ಯ ?

Rahul Gandhi: ಸಮೀಕ್ಷೆಗಳೇ ಬೇಕಿಲ್ಲ..ಫಲಿತಾಂಶ ಸ್ಪಷ್ಟ ಅಂದದ್ದೇಕೆ ಮೋದಿ? ಸತ್ಯವಾಯ್ತಾ ಪ್ರಧಾನಿ ಹೇಳಿದ್ದ ರಾಹುಲ್ ಭವಿಷ್ಯ ?

Published : May 04, 2024, 04:37 PM IST

ವಯನಾಡಿನ ಬಳಿಕ ಭದ್ರಕೋಟೆಗೆ ಬಂದ ರಾಹುಲ್ ಗಾಂಧಿ!
ಅಮ್ಮ ಬಿಟ್ಟು ಕೊಟ್ಟ ಕ್ಷೇತ್ರ ರಾಯ್‌ ಬರೇಲಿಯಲ್ಲಿ ಸ್ಪರ್ಧೆ!
ಕಾಂಗ್ರೆಸ್‌ ವಿಚಿತ್ರ ದಾಳದ ಹಿಂದೆ ಅಡಗಿದೆಯಾ ರಹಸ್ಯ ? 

ಕಾಂಗ್ರೆಸ್ ಪಾಳಯದ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ(Amethi) ಮಾಯವಾಯ್ತು ಗಾಂಧಿ ಪರಿವಾರದ ಠಿಕಾಣಿ. ವಾಯನಾಡ್‌ನಲ್ಲಿ ಸ್ಪರ್ಧಿಸಿದ ರಾಹುಲ್ ಗಾಂಧಿ(Rahul Gandhi), ಈಗ ಅಮೇಥಿನೂ ಬಿಟ್ಟು ರಾಯ್‌ಬರೇಲಿಗೆ(Raebareli) ಶಿಫ್ಟ್ ಆಗಿದ್ದಾರೆ. ದೇಶದಲ್ಲಿ ಲೋಕಸಮರ ಅದೆಷ್ಟರ ಮಟ್ಟಿಗೆ ರಂಗೇರಿದೆ ಅನ್ನೋಕೆ, ಮೋದಿ ಅವರ ಈ ಮಾತುಗಳೇ ಸಾಕ್ಷಿ. ಕಾಂಗ್ರೆಸ್(Congress) ವಿರುದ್ಧ ಗುಡುಗುಡು ಗುಡುಗ್ತಾ ಇರೋ ಮೋದಿ ಅವರಿಗೆ, ಕಾಂಗ್ರೆಸ್ ಪಾಳಯ ಕೈಗೆತ್ತಿಕೊಂಡ ನಿರ್ಣಯ ಬ್ರಹ್ಮಾಸ್ತ್ರವಾಗಿ ಬದಲಾಗಿದೆ. ರಾಹುಲ್ ಗಾಂಧಿ ಸಧ್ಯಕ್ಕೆ ವಯನಾಡಿನ ಸಂಸದ. 2019ರಲ್ಲಿ ವಯನಾಡಲ್ಲಿ ಸ್ಪರ್ಧಿಸಿ ಗೆದ್ದಿದ್ದ ರಾಹುಲ್ ಗಾಂಧಿ, ಈ ಬಾರಿಯೂ ಕೂಡ ಅದೇ ಕ್ಷೇತ್ರದಿಂದ ರಣಾಂಗಣ ಪ್ರವೇಶಿಸಿದ್ರು. ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ, ಎರಡನೇ ಸ್ಪರ್ಧೆಗೆ ಧುಮುಕಿದ್ದಾರೆ. ಇದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ರಾಹುಲ್ ಗಾಂಧಿ ಬಿಜೆಪಿಗೆ(BJP) ಹೆದರಿದ್ದಾರೆ. ಬಿಜೆಪಿಯ ಆ ಒಬ್ಬ ನಾಯಕಿಗೆ(Smriti Irani) ಹೆದಿದ್ದಾರೆ. ಆ ನಾಯಕಿಯ ವಿರುದ್ಧ ಅಮೇಥಿಲಿ ಸ್ಪರ್ಧಿಸೋಕ್ಕಾಗದೆ, ಹೆದರಿ ಓಡಿದ್ದಾರೆ ಅಂತ ಬಿಜೆಪಿ ಮಾತಾಡ್ತಾ ಇದೆ.

ಇದನ್ನೂ ವೀಕ್ಷಿಸಿ:  ಸಂತ್ರಸ್ತೆ ಕಿಡ್ಯ್ನಾಪ್ ಕೇಸ್‌ನಲ್ಲಿ ಅರೆಸ್ಟ್ ಆಗ್ತಾರಾ ರೇವಣ್ಣ? ಹಾಸನದಿಂದ ಮೈಸೂರಿಗೂ ವ್ಯಾಪಿಸಿದ ಪ್ರಜ್ವಲ್ ಪ್ರಹಸನ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more