Rahul Gandhi: ಸಮೀಕ್ಷೆಗಳೇ ಬೇಕಿಲ್ಲ..ಫಲಿತಾಂಶ ಸ್ಪಷ್ಟ ಅಂದದ್ದೇಕೆ ಮೋದಿ? ಸತ್ಯವಾಯ್ತಾ ಪ್ರಧಾನಿ  ಹೇಳಿದ್ದ ರಾಹುಲ್ ಭವಿಷ್ಯ ?

Rahul Gandhi: ಸಮೀಕ್ಷೆಗಳೇ ಬೇಕಿಲ್ಲ..ಫಲಿತಾಂಶ ಸ್ಪಷ್ಟ ಅಂದದ್ದೇಕೆ ಮೋದಿ? ಸತ್ಯವಾಯ್ತಾ ಪ್ರಧಾನಿ ಹೇಳಿದ್ದ ರಾಹುಲ್ ಭವಿಷ್ಯ ?

Published : May 04, 2024, 04:37 PM IST

ವಯನಾಡಿನ ಬಳಿಕ ಭದ್ರಕೋಟೆಗೆ ಬಂದ ರಾಹುಲ್ ಗಾಂಧಿ!
ಅಮ್ಮ ಬಿಟ್ಟು ಕೊಟ್ಟ ಕ್ಷೇತ್ರ ರಾಯ್‌ ಬರೇಲಿಯಲ್ಲಿ ಸ್ಪರ್ಧೆ!
ಕಾಂಗ್ರೆಸ್‌ ವಿಚಿತ್ರ ದಾಳದ ಹಿಂದೆ ಅಡಗಿದೆಯಾ ರಹಸ್ಯ ? 

ಕಾಂಗ್ರೆಸ್ ಪಾಳಯದ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ(Amethi) ಮಾಯವಾಯ್ತು ಗಾಂಧಿ ಪರಿವಾರದ ಠಿಕಾಣಿ. ವಾಯನಾಡ್‌ನಲ್ಲಿ ಸ್ಪರ್ಧಿಸಿದ ರಾಹುಲ್ ಗಾಂಧಿ(Rahul Gandhi), ಈಗ ಅಮೇಥಿನೂ ಬಿಟ್ಟು ರಾಯ್‌ಬರೇಲಿಗೆ(Raebareli) ಶಿಫ್ಟ್ ಆಗಿದ್ದಾರೆ. ದೇಶದಲ್ಲಿ ಲೋಕಸಮರ ಅದೆಷ್ಟರ ಮಟ್ಟಿಗೆ ರಂಗೇರಿದೆ ಅನ್ನೋಕೆ, ಮೋದಿ ಅವರ ಈ ಮಾತುಗಳೇ ಸಾಕ್ಷಿ. ಕಾಂಗ್ರೆಸ್(Congress) ವಿರುದ್ಧ ಗುಡುಗುಡು ಗುಡುಗ್ತಾ ಇರೋ ಮೋದಿ ಅವರಿಗೆ, ಕಾಂಗ್ರೆಸ್ ಪಾಳಯ ಕೈಗೆತ್ತಿಕೊಂಡ ನಿರ್ಣಯ ಬ್ರಹ್ಮಾಸ್ತ್ರವಾಗಿ ಬದಲಾಗಿದೆ. ರಾಹುಲ್ ಗಾಂಧಿ ಸಧ್ಯಕ್ಕೆ ವಯನಾಡಿನ ಸಂಸದ. 2019ರಲ್ಲಿ ವಯನಾಡಲ್ಲಿ ಸ್ಪರ್ಧಿಸಿ ಗೆದ್ದಿದ್ದ ರಾಹುಲ್ ಗಾಂಧಿ, ಈ ಬಾರಿಯೂ ಕೂಡ ಅದೇ ಕ್ಷೇತ್ರದಿಂದ ರಣಾಂಗಣ ಪ್ರವೇಶಿಸಿದ್ರು. ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ, ಎರಡನೇ ಸ್ಪರ್ಧೆಗೆ ಧುಮುಕಿದ್ದಾರೆ. ಇದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ರಾಹುಲ್ ಗಾಂಧಿ ಬಿಜೆಪಿಗೆ(BJP) ಹೆದರಿದ್ದಾರೆ. ಬಿಜೆಪಿಯ ಆ ಒಬ್ಬ ನಾಯಕಿಗೆ(Smriti Irani) ಹೆದಿದ್ದಾರೆ. ಆ ನಾಯಕಿಯ ವಿರುದ್ಧ ಅಮೇಥಿಲಿ ಸ್ಪರ್ಧಿಸೋಕ್ಕಾಗದೆ, ಹೆದರಿ ಓಡಿದ್ದಾರೆ ಅಂತ ಬಿಜೆಪಿ ಮಾತಾಡ್ತಾ ಇದೆ.

ಇದನ್ನೂ ವೀಕ್ಷಿಸಿ:  ಸಂತ್ರಸ್ತೆ ಕಿಡ್ಯ್ನಾಪ್ ಕೇಸ್‌ನಲ್ಲಿ ಅರೆಸ್ಟ್ ಆಗ್ತಾರಾ ರೇವಣ್ಣ? ಹಾಸನದಿಂದ ಮೈಸೂರಿಗೂ ವ್ಯಾಪಿಸಿದ ಪ್ರಜ್ವಲ್ ಪ್ರಹಸನ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more