Rahul Gandhi: ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ

Rahul Gandhi: ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ

Published : Apr 15, 2024, 10:52 AM ISTUpdated : Apr 15, 2024, 10:53 AM IST

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ
ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾದಂತೆ ಶಾಸಕರಿಗೆ ' ಕೈ'ಸೂಚನೆ
ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ ಒಟ್ಟುಗೂಡಿಸಲು ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ(Narendra Modi) ಭೇಟಿ ಬೆನ್ನಲ್ಲೇ ರಾಹುಲ್ ರಾಜ್ಯ ಭೇಟಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಕೋಲಾರದಲ್ಲಿ(Kolar) ರಾಹುಲ್ ಗಾಂಧಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಕೋಲಾರ ನಾಯಕರ ಭಿನ್ನಮತದ ನಡುವೆಯೂ ಸಮಾವೇಶಕ್ಕೆ ತೀರ್ಮಾನ ಮಾಡಲಾಗಿದೆ. ಶತಾಯಗತಾಯ ಕೋಲಾರವನ್ನು ಮರಳಿ ಪಡೆಯಲು ರಾಹುಲ್ ಗಾಂಧಿ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. ಒಂದೊಂದು ಕ್ಷೇತ್ರವನ್ನೂ ಕಾಂಗ್ರೆಸ್‌ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಮಾಲೂರು ತಾಲೂಕಿನ ಚೊಕಂಡಹಳ್ಳಿ ಬಳಿ ಸಮಾವೇಶ ಆಯೋಜನೆ ಮಾಡಲಾಗಿದ್ದು, ಇದುವರೆಗೂ ಕೋಲಾರ ‘ಕೈ’ ಅಭ್ಯರ್ಥಿ ಪರ ಪ್ರಚಾರಕ್ಕೆ ಕೆ.ಎಚ್ ಮುನಿಯಪ್ಪ ಮತ್ತು ಪುತ್ರಿ, ಕಾಂಗ್ರೆಸ್ ಶಾಸಕಿ ರೂಪಕಲಾ ಸಹ ಗೈರಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more