Rahul Gandhi: ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ

Rahul Gandhi: ಏ. 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ: ಕೋಲಾರದಲ್ಲಿ ಬೃಹತ್ ಸಮಾವೇಶ, ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ

Published : Apr 15, 2024, 10:52 AM ISTUpdated : Apr 15, 2024, 10:53 AM IST

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಒಗ್ಗಟ್ಟು ಪ್ರದರ್ಶನಕ್ಕೆ ತಯಾರಿ
ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾದಂತೆ ಶಾಸಕರಿಗೆ ' ಕೈ'ಸೂಚನೆ
ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬಣ ಒಟ್ಟುಗೂಡಿಸಲು ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ(Narendra Modi) ಭೇಟಿ ಬೆನ್ನಲ್ಲೇ ರಾಹುಲ್ ರಾಜ್ಯ ಭೇಟಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್ 17ರಂದು ರಾಜ್ಯಕ್ಕೆ ರಾಹುಲ್ ಗಾಂಧಿ(Rahul Gandhi) ಆಗಮಿಸಲಿದ್ದಾರೆ. ಕೋಲಾರದಲ್ಲಿ(Kolar) ರಾಹುಲ್ ಗಾಂಧಿ ಬೃಹತ್ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಕೋಲಾರ ನಾಯಕರ ಭಿನ್ನಮತದ ನಡುವೆಯೂ ಸಮಾವೇಶಕ್ಕೆ ತೀರ್ಮಾನ ಮಾಡಲಾಗಿದೆ. ಶತಾಯಗತಾಯ ಕೋಲಾರವನ್ನು ಮರಳಿ ಪಡೆಯಲು ರಾಹುಲ್ ಗಾಂಧಿ ಪ್ಲ್ಯಾನ್‌ ಮಾಡಿದಂತೆ ಕಾಣುತ್ತಿದೆ. ಒಂದೊಂದು ಕ್ಷೇತ್ರವನ್ನೂ ಕಾಂಗ್ರೆಸ್‌ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಮಾಲೂರು ತಾಲೂಕಿನ ಚೊಕಂಡಹಳ್ಳಿ ಬಳಿ ಸಮಾವೇಶ ಆಯೋಜನೆ ಮಾಡಲಾಗಿದ್ದು, ಇದುವರೆಗೂ ಕೋಲಾರ ‘ಕೈ’ ಅಭ್ಯರ್ಥಿ ಪರ ಪ್ರಚಾರಕ್ಕೆ ಕೆ.ಎಚ್ ಮುನಿಯಪ್ಪ ಮತ್ತು ಪುತ್ರಿ, ಕಾಂಗ್ರೆಸ್ ಶಾಸಕಿ ರೂಪಕಲಾ ಸಹ ಗೈರಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more