'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು,  ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು, ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

Published : Apr 05, 2023, 04:50 PM IST

ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ಚುನಾವಣೆಗೆ ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಸದಸ್ಯರಿಗೆ ರಾಹುಲ್‌, ಖರ್ಗೆ ಕ್ಲಾಸ್‌  ತೆಗೆದುಕೊಂಡಿದ್ದು., ಒಂದು ಕ್ಷೇತ್ರಕ್ಕೆ ಎರಡು ಹೆಸರು ಮಾತ್ರ ತನ್ನಿ ಎಂದು ಗರಂ ಆಗಿದ್ದಾರೆ.  ಒಂದೊಂದು ಕ್ಷೇತ್ರಕ್ಕೆ ಎರಡಕ್ಕಿಂತ ಹೆಚ್ಚು ಹೆಸರು ಶಿಫಾರಸು  ಮಾಡಲಾಗಿದ್ದು,ಹೆಚ್ಚು ಹೆಸರು ಶಿಫಾರಸು ಮಾಡಿದಕ್ಕೆ ನಾಯಕರನ್ನು ತರಾಟೆಗೆ  ತೆಗೆದುಕೊಳ್ಳಲಾಗಿದೆ, ಸಭೆಯಲ್ಲಿ ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ. ಖಂಡ್ರೆ  ಭಾಗಿಯಾಗಿದ್ದರು.
 

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more