'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು,  ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು, ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

Published : Apr 05, 2023, 04:50 PM IST

ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ಚುನಾವಣೆಗೆ ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಸದಸ್ಯರಿಗೆ ರಾಹುಲ್‌, ಖರ್ಗೆ ಕ್ಲಾಸ್‌  ತೆಗೆದುಕೊಂಡಿದ್ದು., ಒಂದು ಕ್ಷೇತ್ರಕ್ಕೆ ಎರಡು ಹೆಸರು ಮಾತ್ರ ತನ್ನಿ ಎಂದು ಗರಂ ಆಗಿದ್ದಾರೆ.  ಒಂದೊಂದು ಕ್ಷೇತ್ರಕ್ಕೆ ಎರಡಕ್ಕಿಂತ ಹೆಚ್ಚು ಹೆಸರು ಶಿಫಾರಸು  ಮಾಡಲಾಗಿದ್ದು,ಹೆಚ್ಚು ಹೆಸರು ಶಿಫಾರಸು ಮಾಡಿದಕ್ಕೆ ನಾಯಕರನ್ನು ತರಾಟೆಗೆ  ತೆಗೆದುಕೊಳ್ಳಲಾಗಿದೆ, ಸಭೆಯಲ್ಲಿ ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ. ಖಂಡ್ರೆ  ಭಾಗಿಯಾಗಿದ್ದರು.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more