'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು,  ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು, ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

Published : Apr 05, 2023, 04:50 PM IST

ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ಚುನಾವಣೆಗೆ ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಸದಸ್ಯರಿಗೆ ರಾಹುಲ್‌, ಖರ್ಗೆ ಕ್ಲಾಸ್‌  ತೆಗೆದುಕೊಂಡಿದ್ದು., ಒಂದು ಕ್ಷೇತ್ರಕ್ಕೆ ಎರಡು ಹೆಸರು ಮಾತ್ರ ತನ್ನಿ ಎಂದು ಗರಂ ಆಗಿದ್ದಾರೆ.  ಒಂದೊಂದು ಕ್ಷೇತ್ರಕ್ಕೆ ಎರಡಕ್ಕಿಂತ ಹೆಚ್ಚು ಹೆಸರು ಶಿಫಾರಸು  ಮಾಡಲಾಗಿದ್ದು,ಹೆಚ್ಚು ಹೆಸರು ಶಿಫಾರಸು ಮಾಡಿದಕ್ಕೆ ನಾಯಕರನ್ನು ತರಾಟೆಗೆ  ತೆಗೆದುಕೊಳ್ಳಲಾಗಿದೆ, ಸಭೆಯಲ್ಲಿ ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ. ಖಂಡ್ರೆ  ಭಾಗಿಯಾಗಿದ್ದರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more