'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು,  ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

'ಕೈ' ಟಿಕೆಟ್‌ ಫೈನಲ್‌ಗೆ ಕಸರತ್ತು, ಸ್ಕ್ರೀನಿಂಗ್‌ ಕಮಿಟಿಯಲ್ಲಿ ಖರ್ಗೆ, ರಾಹುಲ್‌ ಗರಂ

Published : Apr 05, 2023, 04:50 PM IST

ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. 

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ಚುನಾವಣೆಗೆ ಆಡಳಿತಾರೂಢ ಬಿಜೆಪಿಗಿಂತಲೂ ಮೊದಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿ ಮುಂಚೂಣಿಯಲ್ಲಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ದೆಹಲಿಯಲ್ಲಿ ಕಸರತ್ತು ಮುಂದುವರೆಸಿದೆ. ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಸದಸ್ಯರಿಗೆ ರಾಹುಲ್‌, ಖರ್ಗೆ ಕ್ಲಾಸ್‌  ತೆಗೆದುಕೊಂಡಿದ್ದು., ಒಂದು ಕ್ಷೇತ್ರಕ್ಕೆ ಎರಡು ಹೆಸರು ಮಾತ್ರ ತನ್ನಿ ಎಂದು ಗರಂ ಆಗಿದ್ದಾರೆ.  ಒಂದೊಂದು ಕ್ಷೇತ್ರಕ್ಕೆ ಎರಡಕ್ಕಿಂತ ಹೆಚ್ಚು ಹೆಸರು ಶಿಫಾರಸು  ಮಾಡಲಾಗಿದ್ದು,ಹೆಚ್ಚು ಹೆಸರು ಶಿಫಾರಸು ಮಾಡಿದಕ್ಕೆ ನಾಯಕರನ್ನು ತರಾಟೆಗೆ  ತೆಗೆದುಕೊಳ್ಳಲಾಗಿದೆ, ಸಭೆಯಲ್ಲಿ ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ. ಖಂಡ್ರೆ  ಭಾಗಿಯಾಗಿದ್ದರು.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more