Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ  ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Published : Sep 11, 2022, 01:04 PM IST

ಭಾರತದ ರಾಜಕಾರಣದಲ್ಲಿ ಯಾತ್ರೆ ಮಾಡಿ ಸೋತವರ ಸಂಖ್ಯೆ, ತೀರಾ ಕಡಿಮೆ.. ಆದ್ರೆ, ಈ ಮಾತನ್ನೂ ರಾಹುಲ್ ಸುಳ್ಳು ಮಾಡ್ತಾರಾ ಅನ್ನೋದು ಕೆಲವು ರಾಜಕೀಯ ತಜ್ಞರ ಅಭಿಪ್ರಾಯ.. ಅದ್ಯಾಕೆ ಅಂತೀರಾ..? ಈ ವಿಡಿಯೋ ನೋಡಿ.. 

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಸ್ತಾ ಇದೆ. ಆದರೆ, ಇವರು ತುಕ್ಡೆ ಗ್ಯಾಂಗ್ ಜೊತೆ ಸೇರ್ಕೊಂಡೇ ಜೋಡೋ ಯಾತ್ರೆ ನಡೆಸ್ತಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಕಾಂಗ್ರೆಸ್‌ ಭಾರತ ಏಕತಾ ಯಾತ್ರೆಯಿಂದ ಮತ್ತೆ ರಾಹುಲ್‌ ಗಾಂಧಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್‌ ಗಾಂಧಿ ಪಾದ್ರಿಯೊಬ್ಬರ ಜತೆಗಿನ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಮಿಳುನಾಡಿನ ಕನ್ಯಾಕುಮಾರಿಯ ಜಾರ್ಜ್‌ ಪೊನ್ನಯ್ಯ ಎಂಬ ಕ್ರೈಸ್ತ ಪಾದ್ರಿಯವರನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಈ ವೇಳೆ ಜಾರ್ಜ್‌ ಪೊನ್ನಯ್ಯ ಏಸು ಒಬ್ಬನೇ ನಿಜವಾದ ದೇವರು, ಮಿಕ್ಕ ದೇವರು ನಿಜವಾದ ದೇವರಲ್ಲ ಎಂದು ರಾಹುಲ್‌ ಗಾಂಧಿಗೆ ಹೇಳುತ್ತಾರೆ. ಈ ಸಂಭಾಷಣೆಯ ವಿಡಿಯೋ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more