Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ  ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Published : Sep 11, 2022, 01:04 PM IST

ಭಾರತದ ರಾಜಕಾರಣದಲ್ಲಿ ಯಾತ್ರೆ ಮಾಡಿ ಸೋತವರ ಸಂಖ್ಯೆ, ತೀರಾ ಕಡಿಮೆ.. ಆದ್ರೆ, ಈ ಮಾತನ್ನೂ ರಾಹುಲ್ ಸುಳ್ಳು ಮಾಡ್ತಾರಾ ಅನ್ನೋದು ಕೆಲವು ರಾಜಕೀಯ ತಜ್ಞರ ಅಭಿಪ್ರಾಯ.. ಅದ್ಯಾಕೆ ಅಂತೀರಾ..? ಈ ವಿಡಿಯೋ ನೋಡಿ.. 

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಸ್ತಾ ಇದೆ. ಆದರೆ, ಇವರು ತುಕ್ಡೆ ಗ್ಯಾಂಗ್ ಜೊತೆ ಸೇರ್ಕೊಂಡೇ ಜೋಡೋ ಯಾತ್ರೆ ನಡೆಸ್ತಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಕಾಂಗ್ರೆಸ್‌ ಭಾರತ ಏಕತಾ ಯಾತ್ರೆಯಿಂದ ಮತ್ತೆ ರಾಹುಲ್‌ ಗಾಂಧಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್‌ ಗಾಂಧಿ ಪಾದ್ರಿಯೊಬ್ಬರ ಜತೆಗಿನ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಮಿಳುನಾಡಿನ ಕನ್ಯಾಕುಮಾರಿಯ ಜಾರ್ಜ್‌ ಪೊನ್ನಯ್ಯ ಎಂಬ ಕ್ರೈಸ್ತ ಪಾದ್ರಿಯವರನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಈ ವೇಳೆ ಜಾರ್ಜ್‌ ಪೊನ್ನಯ್ಯ ಏಸು ಒಬ್ಬನೇ ನಿಜವಾದ ದೇವರು, ಮಿಕ್ಕ ದೇವರು ನಿಜವಾದ ದೇವರಲ್ಲ ಎಂದು ರಾಹುಲ್‌ ಗಾಂಧಿಗೆ ಹೇಳುತ್ತಾರೆ. ಈ ಸಂಭಾಷಣೆಯ ವಿಡಿಯೋ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more