Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ  ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Published : Sep 11, 2022, 01:04 PM IST

ಭಾರತದ ರಾಜಕಾರಣದಲ್ಲಿ ಯಾತ್ರೆ ಮಾಡಿ ಸೋತವರ ಸಂಖ್ಯೆ, ತೀರಾ ಕಡಿಮೆ.. ಆದ್ರೆ, ಈ ಮಾತನ್ನೂ ರಾಹುಲ್ ಸುಳ್ಳು ಮಾಡ್ತಾರಾ ಅನ್ನೋದು ಕೆಲವು ರಾಜಕೀಯ ತಜ್ಞರ ಅಭಿಪ್ರಾಯ.. ಅದ್ಯಾಕೆ ಅಂತೀರಾ..? ಈ ವಿಡಿಯೋ ನೋಡಿ.. 

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಸ್ತಾ ಇದೆ. ಆದರೆ, ಇವರು ತುಕ್ಡೆ ಗ್ಯಾಂಗ್ ಜೊತೆ ಸೇರ್ಕೊಂಡೇ ಜೋಡೋ ಯಾತ್ರೆ ನಡೆಸ್ತಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಕಾಂಗ್ರೆಸ್‌ ಭಾರತ ಏಕತಾ ಯಾತ್ರೆಯಿಂದ ಮತ್ತೆ ರಾಹುಲ್‌ ಗಾಂಧಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್‌ ಗಾಂಧಿ ಪಾದ್ರಿಯೊಬ್ಬರ ಜತೆಗಿನ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಮಿಳುನಾಡಿನ ಕನ್ಯಾಕುಮಾರಿಯ ಜಾರ್ಜ್‌ ಪೊನ್ನಯ್ಯ ಎಂಬ ಕ್ರೈಸ್ತ ಪಾದ್ರಿಯವರನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಈ ವೇಳೆ ಜಾರ್ಜ್‌ ಪೊನ್ನಯ್ಯ ಏಸು ಒಬ್ಬನೇ ನಿಜವಾದ ದೇವರು, ಮಿಕ್ಕ ದೇವರು ನಿಜವಾದ ದೇವರಲ್ಲ ಎಂದು ರಾಹುಲ್‌ ಗಾಂಧಿಗೆ ಹೇಳುತ್ತಾರೆ. ಈ ಸಂಭಾಷಣೆಯ ವಿಡಿಯೋ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more