Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ  ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Published : Sep 11, 2022, 01:04 PM IST

ಭಾರತದ ರಾಜಕಾರಣದಲ್ಲಿ ಯಾತ್ರೆ ಮಾಡಿ ಸೋತವರ ಸಂಖ್ಯೆ, ತೀರಾ ಕಡಿಮೆ.. ಆದ್ರೆ, ಈ ಮಾತನ್ನೂ ರಾಹುಲ್ ಸುಳ್ಳು ಮಾಡ್ತಾರಾ ಅನ್ನೋದು ಕೆಲವು ರಾಜಕೀಯ ತಜ್ಞರ ಅಭಿಪ್ರಾಯ.. ಅದ್ಯಾಕೆ ಅಂತೀರಾ..? ಈ ವಿಡಿಯೋ ನೋಡಿ.. 

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಸ್ತಾ ಇದೆ. ಆದರೆ, ಇವರು ತುಕ್ಡೆ ಗ್ಯಾಂಗ್ ಜೊತೆ ಸೇರ್ಕೊಂಡೇ ಜೋಡೋ ಯಾತ್ರೆ ನಡೆಸ್ತಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಕಾಂಗ್ರೆಸ್‌ ಭಾರತ ಏಕತಾ ಯಾತ್ರೆಯಿಂದ ಮತ್ತೆ ರಾಹುಲ್‌ ಗಾಂಧಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್‌ ಗಾಂಧಿ ಪಾದ್ರಿಯೊಬ್ಬರ ಜತೆಗಿನ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಮಿಳುನಾಡಿನ ಕನ್ಯಾಕುಮಾರಿಯ ಜಾರ್ಜ್‌ ಪೊನ್ನಯ್ಯ ಎಂಬ ಕ್ರೈಸ್ತ ಪಾದ್ರಿಯವರನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಈ ವೇಳೆ ಜಾರ್ಜ್‌ ಪೊನ್ನಯ್ಯ ಏಸು ಒಬ್ಬನೇ ನಿಜವಾದ ದೇವರು, ಮಿಕ್ಕ ದೇವರು ನಿಜವಾದ ದೇವರಲ್ಲ ಎಂದು ರಾಹುಲ್‌ ಗಾಂಧಿಗೆ ಹೇಳುತ್ತಾರೆ. ಈ ಸಂಭಾಷಣೆಯ ವಿಡಿಯೋ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more