Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ  ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Video: ವಿವಾದಿತ ಪಾದ್ರಿ ಜೊತೆ ರಾಹುಲ್ ಮೀಟಿಂಗ್! ಭಾರತ್ ಜೋಡೋ ಯಾತ್ರೆ ಆರಂಭದಲ್ಲೇ ಇದೆಂಥಾ ಟ್ವಿಸ್ಟ್!

Published : Sep 11, 2022, 01:04 PM IST

ಭಾರತದ ರಾಜಕಾರಣದಲ್ಲಿ ಯಾತ್ರೆ ಮಾಡಿ ಸೋತವರ ಸಂಖ್ಯೆ, ತೀರಾ ಕಡಿಮೆ.. ಆದ್ರೆ, ಈ ಮಾತನ್ನೂ ರಾಹುಲ್ ಸುಳ್ಳು ಮಾಡ್ತಾರಾ ಅನ್ನೋದು ಕೆಲವು ರಾಜಕೀಯ ತಜ್ಞರ ಅಭಿಪ್ರಾಯ.. ಅದ್ಯಾಕೆ ಅಂತೀರಾ..? ಈ ವಿಡಿಯೋ ನೋಡಿ.. 

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ನಡೆಸ್ತಾ ಇದೆ. ಆದರೆ, ಇವರು ತುಕ್ಡೆ ಗ್ಯಾಂಗ್ ಜೊತೆ ಸೇರ್ಕೊಂಡೇ ಜೋಡೋ ಯಾತ್ರೆ ನಡೆಸ್ತಿದ್ದಾರಾ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಕಾಂಗ್ರೆಸ್‌ ಭಾರತ ಏಕತಾ ಯಾತ್ರೆಯಿಂದ ಮತ್ತೆ ರಾಹುಲ್‌ ಗಾಂಧಿ ಟ್ರೋಲ್‌ಗೆ ಗುರಿಯಾಗಿದ್ದಾರೆ. ತಮಿಳುನಾಡಿನಲ್ಲಿ ರಾಹುಲ್‌ ಗಾಂಧಿ ಪಾದ್ರಿಯೊಬ್ಬರ ಜತೆಗಿನ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಮಿಳುನಾಡಿನ ಕನ್ಯಾಕುಮಾರಿಯ ಜಾರ್ಜ್‌ ಪೊನ್ನಯ್ಯ ಎಂಬ ಕ್ರೈಸ್ತ ಪಾದ್ರಿಯವರನ್ನು ರಾಹುಲ್‌ ಗಾಂಧಿ ಭೇಟಿ ಮಾಡಿದ್ದಾರೆ. ಈ ವೇಳೆ ಜಾರ್ಜ್‌ ಪೊನ್ನಯ್ಯ ಏಸು ಒಬ್ಬನೇ ನಿಜವಾದ ದೇವರು, ಮಿಕ್ಕ ದೇವರು ನಿಜವಾದ ದೇವರಲ್ಲ ಎಂದು ರಾಹುಲ್‌ ಗಾಂಧಿಗೆ ಹೇಳುತ್ತಾರೆ. ಈ ಸಂಭಾಷಣೆಯ ವಿಡಿಯೋ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more