ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಖರ್ಗೆ, ರಾಹುಲ್‌ ಸಭೆ: ಅಭ್ಯರ್ಥಿಗಳೊಂದಿಗೆ ವರ್ಚುವಲ್ ಮೀಟಿಂಗ್‌

Published : Jun 03, 2024, 09:55 AM ISTUpdated : Jun 03, 2024, 09:56 AM IST

ಈ ಬಾರಿ ನಮ್ಮದೇ ಸರ್ಕಾರ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. 
 

ಬಹುನಿರೀಕ್ಷಿತ ಮತದಾನೋತ್ತರ ಸಮೀಕ್ಷೆ ಬಹಿರಂಗವಾಗಿದ್ದು, ಪ್ರಧಾನಿ ಮೋದಿಗೆ(Narendra Modi) ಹ್ಯಾಟ್ರಿಕ್‌ ಗೆಲುವು ಪಕ್ಕ ಎಂದು ಸಮೀಕ್ಷೆಗಳು ಹೇಳುತ್ತಿವೆ. ಎನ್‌ಡಿಎಗೆ(NDA) ಬಹುಮತ ಪಕ್ಕಾ ಎಂದಿದ್ದು, ಇದು ಬಿಜೆಪಿ(BJP) ಮತ್ತು ಎನ್‌ಡಿಎ ಪಾಳಯದಲ್ಲಿ ಸಂಭ್ರಮವನ್ನು ತಂದು ಕೊಟ್ಟಿದೆ. ಆದ್ರೆ ಐಎನ್‌ಡಿಐಎ ಈ ಚುನಾವಣೋತ್ತರ ಸಮೀಕ್ಷೆಯನ್ನು ತಿರಸ್ಕರಿಸಿದೆ. ಮತಗಟ್ಟೆ ಸಮೀಕ್ಷೆಗಳನ್ನು ನಾವು ನಂಬಲ್ಲ ಎಂದು ಕಾಂಗ್ರೆಸ್(‌Congress) ಹೇಳಿದೆ. ಸರ್ವೆ ನೋಡಿ ಐಎನ್‌ಡಿಐಎ ಕಂಗಾಲಾದಂತೆ ಕಾಣುತ್ತಿದೆ. ಮತಗಟ್ಟೆ ಸಮೀಕ್ಷೆ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ(Rahul Gandhi) ಮೀಟಿಂಗ್‌ ನಡೆಸಿದ್ದಾರೆ.

ಇದನ್ನೂ ವೀಕ್ಷಿಸಿ:  ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more