ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ, ರಾಹುಲ್ ಕಿಡಿ!

ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ, ರಾಹುಲ್ ಕಿಡಿ!

Published : Aug 24, 2020, 04:01 PM IST

ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಸೋನಿಯಾ ರಾಜೀನಾಮೆ ಬೆನ್ನಲ್ಲೇ ರಾಹುಲ್ ಗಾಂಧಿ ಪತ್ರ ಬರೆದಿದ್ದ 23 ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. 

ನವದೆಹಲಿ(ಆ.24):  ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಸೋನಿಯಾ ರಾಜೀನಾಮೆ ಬೆನ್ನಲ್ಲೇ ರಾಹುಲ್ ಗಾಂಧಿ ಪತ್ರ ಬರೆದಿದ್ದ 23 ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. 

ಈ 23 ನಾಯಕರಲ್ಲಿ ಐವರು ಮಾಜಿ ಸಿಎಂಗಳಾಗಿದ್ದರೆ, 13 ಕೇಂದ್ರದ ಮಾಜಿ ಸಚಿವರೂ ಆಗಿದ್ದವರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹುದ್ದೆಯಲ್ಲಿದ್ದವರೇ ಈಗ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪತ್ರ ಬರೆದಿರುವು ನಿಷ್ದುಠ ರಾಹುಲ್ ಅಸಮಾಧಾನಕ್ಕೆ ಕಾರಣವಾಗಿದೆ.

ಹೀಗಾಘಿ ನೀವೆಲ್ಲಾ ಬಿಜೆಪಿ ಜೊತೆ ರಹಸ್ಯವಾಗಿ ಕೈಜೋಡಿಸಿದ್ದೀರಿ ಎಂದು ಈ ಸಭೆಯಲ್ಲಿ ಮಾಜಿ ಸಿಎಂಗಳಾದ ಪಕ್ಷ ನಿಷ್ಠರಾಗಿರುವ ಗುಲಾಂ ನಬಿ ಆಜಾದ್, ಭೂಪಿಂದರ್ ಹೂಡಾ, ಪೃಥ್ವಿರಾಜ್ ಚೌಹಾಣ್, ವೀರಪ್ಪ ಮೊಯ್ಲಿ, ರಾಜೇಂದರ್ ಕೌರ್ ವಿರುದ್ಧ ರಾಗಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!