ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ, ರಾಹುಲ್ ಕಿಡಿ!

ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ, ರಾಹುಲ್ ಕಿಡಿ!

Published : Aug 24, 2020, 04:01 PM IST

ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಸೋನಿಯಾ ರಾಜೀನಾಮೆ ಬೆನ್ನಲ್ಲೇ ರಾಹುಲ್ ಗಾಂಧಿ ಪತ್ರ ಬರೆದಿದ್ದ 23 ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. 

ನವದೆಹಲಿ(ಆ.24):  ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಸೋನಿಯಾ ರಾಜೀನಾಮೆ ಬೆನ್ನಲ್ಲೇ ರಾಹುಲ್ ಗಾಂಧಿ ಪತ್ರ ಬರೆದಿದ್ದ 23 ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. 

ಈ 23 ನಾಯಕರಲ್ಲಿ ಐವರು ಮಾಜಿ ಸಿಎಂಗಳಾಗಿದ್ದರೆ, 13 ಕೇಂದ್ರದ ಮಾಜಿ ಸಚಿವರೂ ಆಗಿದ್ದವರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹುದ್ದೆಯಲ್ಲಿದ್ದವರೇ ಈಗ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪತ್ರ ಬರೆದಿರುವು ನಿಷ್ದುಠ ರಾಹುಲ್ ಅಸಮಾಧಾನಕ್ಕೆ ಕಾರಣವಾಗಿದೆ.

ಹೀಗಾಘಿ ನೀವೆಲ್ಲಾ ಬಿಜೆಪಿ ಜೊತೆ ರಹಸ್ಯವಾಗಿ ಕೈಜೋಡಿಸಿದ್ದೀರಿ ಎಂದು ಈ ಸಭೆಯಲ್ಲಿ ಮಾಜಿ ಸಿಎಂಗಳಾದ ಪಕ್ಷ ನಿಷ್ಠರಾಗಿರುವ ಗುಲಾಂ ನಬಿ ಆಜಾದ್, ಭೂಪಿಂದರ್ ಹೂಡಾ, ಪೃಥ್ವಿರಾಜ್ ಚೌಹಾಣ್, ವೀರಪ್ಪ ಮೊಯ್ಲಿ, ರಾಜೇಂದರ್ ಕೌರ್ ವಿರುದ್ಧ ರಾಗಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?