ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ, ರಾಹುಲ್ ಕಿಡಿ!

ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ, ರಾಹುಲ್ ಕಿಡಿ!

Published : Aug 24, 2020, 04:01 PM IST

ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಸೋನಿಯಾ ರಾಜೀನಾಮೆ ಬೆನ್ನಲ್ಲೇ ರಾಹುಲ್ ಗಾಂಧಿ ಪತ್ರ ಬರೆದಿದ್ದ 23 ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. 

ನವದೆಹಲಿ(ಆ.24):  ಎಐಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದ್ದು, ಸೋನಿಯಾ ರಾಜೀನಾಮೆ ಬೆನ್ನಲ್ಲೇ ರಾಹುಲ್ ಗಾಂಧಿ ಪತ್ರ ಬರೆದಿದ್ದ 23 ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. 

ಈ 23 ನಾಯಕರಲ್ಲಿ ಐವರು ಮಾಜಿ ಸಿಎಂಗಳಾಗಿದ್ದರೆ, 13 ಕೇಂದ್ರದ ಮಾಜಿ ಸಚಿವರೂ ಆಗಿದ್ದವರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹುದ್ದೆಯಲ್ಲಿದ್ದವರೇ ಈಗ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪತ್ರ ಬರೆದಿರುವು ನಿಷ್ದುಠ ರಾಹುಲ್ ಅಸಮಾಧಾನಕ್ಕೆ ಕಾರಣವಾಗಿದೆ.

ಹೀಗಾಘಿ ನೀವೆಲ್ಲಾ ಬಿಜೆಪಿ ಜೊತೆ ರಹಸ್ಯವಾಗಿ ಕೈಜೋಡಿಸಿದ್ದೀರಿ ಎಂದು ಈ ಸಭೆಯಲ್ಲಿ ಮಾಜಿ ಸಿಎಂಗಳಾದ ಪಕ್ಷ ನಿಷ್ಠರಾಗಿರುವ ಗುಲಾಂ ನಬಿ ಆಜಾದ್, ಭೂಪಿಂದರ್ ಹೂಡಾ, ಪೃಥ್ವಿರಾಜ್ ಚೌಹಾಣ್, ವೀರಪ್ಪ ಮೊಯ್ಲಿ, ರಾಜೇಂದರ್ ಕೌರ್ ವಿರುದ್ಧ ರಾಗಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!