2023 ವಿಧಾನಸಭೆ ಚುನಾವಣೆ ಗೆಲ್ಲಲು ಸಿದ್ದು-ಡಿಕೆಶಿಗೆ 12 ಸೂತ್ರ ಹೇಳಿದ ರಾಹುಲ್ ಗಾಂಧಿ

2023 ವಿಧಾನಸಭೆ ಚುನಾವಣೆ ಗೆಲ್ಲಲು ಸಿದ್ದು-ಡಿಕೆಶಿಗೆ 12 ಸೂತ್ರ ಹೇಳಿದ ರಾಹುಲ್ ಗಾಂಧಿ

Published : May 01, 2022, 05:02 PM ISTUpdated : May 01, 2022, 05:11 PM IST

2023ರಲ್ಲಿ ರಾಜ್ಯ ವಿಧಾನಸಭಾ ಎಲೆಕ್ಷನ್​ ಇದೆ. ಎಲ್ಲ ಪಕ್ಷಗಳು ಈಗಿನಿಂದಲೇ ಎಲೆಕ್ಷನ್​​ ತಯಾರಿಯಲ್ಲಿ ತೊಡಗಿಕೊಂಡಿವೆ. ಕೇಂದ್ರದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ, ರಾಜ್ಯದ ಎಲೆಕ್ಷನ್​​​​ ತಯಾರಿಯನ್ನು ತುಂಬಾ ಸೀರಿಯಸ್​ ತೆಗೆದುಕೊಂಡಂತಿದೆ. 

2023 ರಲ್ಲಿ ರಾಜ್ಯ ವಿಧಾನಸಭಾ ಎಲೆಕ್ಷನ್​ (Assembly Election 2023) ಇದೆ. ಎಲ್ಲ ಪಕ್ಷಗಳು ಈಗಿನಿಂದಲೇ ಎಲೆಕ್ಷನ್​​ ತಯಾರಿಯಲ್ಲಿ ತೊಡಗಿಕೊಂಡಿವೆ. ಕೇಂದ್ರದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ, ರಾಜ್ಯದ ಎಲೆಕ್ಷನ್​​​​ ತಯಾರಿಯನ್ನು ತುಂಬಾ ಸೀರಿಯಸ್​ ತೆಗೆದುಕೊಂಡಂತಿದೆ. ಈ ಬಾರಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಬೇಕೆಂಬ ಹಠಕ್ಕೆ ಬಿದ್ದಂತಿದೆ ಕಾಂಗ್ರೆಸ್​​​.  2023ರ ಎಲೆಕ್ಷನ್​​ ಕುರಿತು ರಾಹುಲ್​​ ಗಾಂಧಿ (Rahul Gandhi) ಈಗ್ಲೇ ಪಾಠ ಶುರುವಿಟ್ಟುಕೊಂಡಿದ್ದಾರಂತೆ. ಡಿಕೆಶಿ ಮತ್ತು ಸಿದ್ದು (Siddaramaiah) ಇಬ್ಬರಿಗೂ ಸೈಲೆಂಟಾಗಿನೇ ಗುಡುಗಿದ್ದಾರಂತೆ. ರಾಜ್ಯದಲ್ಲಿ ಕಾಂಗ್ರೆಸ್​ ಸಾಧನೆ ಪಟ್ಟಿ ಹಿಡಿದುಕೊಂಡು ಇಬ್ಬರಿಗೂ ಬುದ್ದಿಮಾತು ಹೇಳಿದ್ದಾರಂತೆ. ಇನ್ಮುಂದೆ ರಾಜ್ಯದಲ್ಲಿ ಇಬ್ಬರು ಹೇಗೆ ವರ್ತಿಸಬೇಕು ಅನ್ನೋ ಪಾಠ ಮಾಡಿದ್ದಾರಂತೆ ರಾಹುಲ್​​. 

ಇಬ್ಬರನ್ನೂ ಕೂರಿಸಿ ಪಾಠ ಮಾಡುವಾಗ ಮತ್ತೊಂದು ವಿಷಯದ ಕುರಿತು ಖಡಕ್​​ ಆಗಿನೇ ವಾರ್ನ್​​ ಮಾಡಿದ್ದಾರಂತೆ ರಾಹುಲ್​​. ರಾಜ್ಯ ಕಾಂಗ್ರೆಸ್​​​​​​ ಸಾಧನೆ ಪಟ್ಟಿ ಮಾತ್ರ ನನ್ನ ಹತ್ರ ಇದೆ ಎಂದುಕೊಳ್ಳಬೇಡಿ. ಅದರ ಜೊತೆ ನಿಮ್ಮಿಬ್ಬರ ರಪೋರ್ಟ್​​ ಸಹ ನನ್ನ ಹತ್ತಿರವಿದೆ. ಹೀಗಾಗಿ ನೀವಿಬ್ರು ಆ ಒಂದು ವಿಚಾರಕ್ಕೆ ಹುಶಾರಾಗಿರಿ ಎಂದು ಅವಾಜ್​​ ಹಾಕಿದ್ದಾರಂತೆ ರಾಹುಲ್​​. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more