2023 ವಿಧಾನಸಭೆ ಚುನಾವಣೆ ಗೆಲ್ಲಲು ಸಿದ್ದು-ಡಿಕೆಶಿಗೆ 12 ಸೂತ್ರ ಹೇಳಿದ ರಾಹುಲ್ ಗಾಂಧಿ

2023 ವಿಧಾನಸಭೆ ಚುನಾವಣೆ ಗೆಲ್ಲಲು ಸಿದ್ದು-ಡಿಕೆಶಿಗೆ 12 ಸೂತ್ರ ಹೇಳಿದ ರಾಹುಲ್ ಗಾಂಧಿ

Published : May 01, 2022, 05:02 PM ISTUpdated : May 01, 2022, 05:11 PM IST

2023ರಲ್ಲಿ ರಾಜ್ಯ ವಿಧಾನಸಭಾ ಎಲೆಕ್ಷನ್​ ಇದೆ. ಎಲ್ಲ ಪಕ್ಷಗಳು ಈಗಿನಿಂದಲೇ ಎಲೆಕ್ಷನ್​​ ತಯಾರಿಯಲ್ಲಿ ತೊಡಗಿಕೊಂಡಿವೆ. ಕೇಂದ್ರದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ, ರಾಜ್ಯದ ಎಲೆಕ್ಷನ್​​​​ ತಯಾರಿಯನ್ನು ತುಂಬಾ ಸೀರಿಯಸ್​ ತೆಗೆದುಕೊಂಡಂತಿದೆ. 

2023 ರಲ್ಲಿ ರಾಜ್ಯ ವಿಧಾನಸಭಾ ಎಲೆಕ್ಷನ್​ (Assembly Election 2023) ಇದೆ. ಎಲ್ಲ ಪಕ್ಷಗಳು ಈಗಿನಿಂದಲೇ ಎಲೆಕ್ಷನ್​​ ತಯಾರಿಯಲ್ಲಿ ತೊಡಗಿಕೊಂಡಿವೆ. ಕೇಂದ್ರದಲ್ಲಿ ಕಾಂಗ್ರೆಸ್​ ಪಕ್ಷ ಮಾತ್ರ, ರಾಜ್ಯದ ಎಲೆಕ್ಷನ್​​​​ ತಯಾರಿಯನ್ನು ತುಂಬಾ ಸೀರಿಯಸ್​ ತೆಗೆದುಕೊಂಡಂತಿದೆ. ಈ ಬಾರಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಳ್ಳಬೇಕೆಂಬ ಹಠಕ್ಕೆ ಬಿದ್ದಂತಿದೆ ಕಾಂಗ್ರೆಸ್​​​.  2023ರ ಎಲೆಕ್ಷನ್​​ ಕುರಿತು ರಾಹುಲ್​​ ಗಾಂಧಿ (Rahul Gandhi) ಈಗ್ಲೇ ಪಾಠ ಶುರುವಿಟ್ಟುಕೊಂಡಿದ್ದಾರಂತೆ. ಡಿಕೆಶಿ ಮತ್ತು ಸಿದ್ದು (Siddaramaiah) ಇಬ್ಬರಿಗೂ ಸೈಲೆಂಟಾಗಿನೇ ಗುಡುಗಿದ್ದಾರಂತೆ. ರಾಜ್ಯದಲ್ಲಿ ಕಾಂಗ್ರೆಸ್​ ಸಾಧನೆ ಪಟ್ಟಿ ಹಿಡಿದುಕೊಂಡು ಇಬ್ಬರಿಗೂ ಬುದ್ದಿಮಾತು ಹೇಳಿದ್ದಾರಂತೆ. ಇನ್ಮುಂದೆ ರಾಜ್ಯದಲ್ಲಿ ಇಬ್ಬರು ಹೇಗೆ ವರ್ತಿಸಬೇಕು ಅನ್ನೋ ಪಾಠ ಮಾಡಿದ್ದಾರಂತೆ ರಾಹುಲ್​​. 

ಇಬ್ಬರನ್ನೂ ಕೂರಿಸಿ ಪಾಠ ಮಾಡುವಾಗ ಮತ್ತೊಂದು ವಿಷಯದ ಕುರಿತು ಖಡಕ್​​ ಆಗಿನೇ ವಾರ್ನ್​​ ಮಾಡಿದ್ದಾರಂತೆ ರಾಹುಲ್​​. ರಾಜ್ಯ ಕಾಂಗ್ರೆಸ್​​​​​​ ಸಾಧನೆ ಪಟ್ಟಿ ಮಾತ್ರ ನನ್ನ ಹತ್ರ ಇದೆ ಎಂದುಕೊಳ್ಳಬೇಡಿ. ಅದರ ಜೊತೆ ನಿಮ್ಮಿಬ್ಬರ ರಪೋರ್ಟ್​​ ಸಹ ನನ್ನ ಹತ್ತಿರವಿದೆ. ಹೀಗಾಗಿ ನೀವಿಬ್ರು ಆ ಒಂದು ವಿಚಾರಕ್ಕೆ ಹುಶಾರಾಗಿರಿ ಎಂದು ಅವಾಜ್​​ ಹಾಕಿದ್ದಾರಂತೆ ರಾಹುಲ್​​. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more