ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

Published : Feb 24, 2022, 03:30 PM IST

ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ   ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು(ಫೆ.24): ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಪಕ್ಷದ ಹೋರಾಟ, ಮುಂದಿನ ಕಾರ್ಯತಂತ್ರ, ಚುನಾವಣಾ ತಯಾರಿ, ಪಕ್ಷ ಸಂಘಟನೆ, ಕಾರ್ಯಕ್ರಮಗಳು, ಹೋರಾಟ ಮಾತ್ರವಲ್ಲ ರಾಜ್ಯ ಕಾಂಗ್ರೆಸ್ ಆಂತರಿಕ ಭಿನ್ನಮತಕ್ಕೆ ರಾಹುಲ್ ಗಾಂಧಿ (Rahul gandhi) ಮದ್ದು ಅರೆಯಲು ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸಿಗರ ಒಳ ಬೇಗುದಿ ತಣಿಸಲು ರಾಹುಲ್‌ ಸಭೆ: ಸಿದ್ದು, ಡಿಕೆಶಿ ಸೇರಿ 15 ನಾಯಕರ ದಂಡು ದಿಲ್ಲಿಗೆ!

ಮುಂದಿನ ವಿಧಾನಸಭಾ ಚುನಾವಣೆಗೆ (Assembly Elections) ಪಕ್ಷವನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದ್ದಾರೆ.  ಸಭೆಯ ಬಳಿಕ ಇನ್ನಷ್ಟು ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಚರ್ಚಿಸಲಿರುವ ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಅಗತ್ಯವಿರುವ ಎಲ್ಲ ವಿಧದ ಮಾರ್ಗದರ್ಶನ ಪಡೆದು ನಾಳೆ ವಾಪಸ್ಸಾಗಲಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more