ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

Published : Feb 24, 2022, 03:30 PM IST

ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ   ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು(ಫೆ.24): ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಪಕ್ಷದ ಹೋರಾಟ, ಮುಂದಿನ ಕಾರ್ಯತಂತ್ರ, ಚುನಾವಣಾ ತಯಾರಿ, ಪಕ್ಷ ಸಂಘಟನೆ, ಕಾರ್ಯಕ್ರಮಗಳು, ಹೋರಾಟ ಮಾತ್ರವಲ್ಲ ರಾಜ್ಯ ಕಾಂಗ್ರೆಸ್ ಆಂತರಿಕ ಭಿನ್ನಮತಕ್ಕೆ ರಾಹುಲ್ ಗಾಂಧಿ (Rahul gandhi) ಮದ್ದು ಅರೆಯಲು ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸಿಗರ ಒಳ ಬೇಗುದಿ ತಣಿಸಲು ರಾಹುಲ್‌ ಸಭೆ: ಸಿದ್ದು, ಡಿಕೆಶಿ ಸೇರಿ 15 ನಾಯಕರ ದಂಡು ದಿಲ್ಲಿಗೆ!

ಮುಂದಿನ ವಿಧಾನಸಭಾ ಚುನಾವಣೆಗೆ (Assembly Elections) ಪಕ್ಷವನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದ್ದಾರೆ.  ಸಭೆಯ ಬಳಿಕ ಇನ್ನಷ್ಟು ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಚರ್ಚಿಸಲಿರುವ ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಅಗತ್ಯವಿರುವ ಎಲ್ಲ ವಿಧದ ಮಾರ್ಗದರ್ಶನ ಪಡೆದು ನಾಳೆ ವಾಪಸ್ಸಾಗಲಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more