ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

Published : Feb 24, 2022, 03:30 PM IST

ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ   ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು(ಫೆ.24): ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಪಕ್ಷದ ಹೋರಾಟ, ಮುಂದಿನ ಕಾರ್ಯತಂತ್ರ, ಚುನಾವಣಾ ತಯಾರಿ, ಪಕ್ಷ ಸಂಘಟನೆ, ಕಾರ್ಯಕ್ರಮಗಳು, ಹೋರಾಟ ಮಾತ್ರವಲ್ಲ ರಾಜ್ಯ ಕಾಂಗ್ರೆಸ್ ಆಂತರಿಕ ಭಿನ್ನಮತಕ್ಕೆ ರಾಹುಲ್ ಗಾಂಧಿ (Rahul gandhi) ಮದ್ದು ಅರೆಯಲು ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸಿಗರ ಒಳ ಬೇಗುದಿ ತಣಿಸಲು ರಾಹುಲ್‌ ಸಭೆ: ಸಿದ್ದು, ಡಿಕೆಶಿ ಸೇರಿ 15 ನಾಯಕರ ದಂಡು ದಿಲ್ಲಿಗೆ!

ಮುಂದಿನ ವಿಧಾನಸಭಾ ಚುನಾವಣೆಗೆ (Assembly Elections) ಪಕ್ಷವನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದ್ದಾರೆ.  ಸಭೆಯ ಬಳಿಕ ಇನ್ನಷ್ಟು ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಚರ್ಚಿಸಲಿರುವ ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಅಗತ್ಯವಿರುವ ಎಲ್ಲ ವಿಧದ ಮಾರ್ಗದರ್ಶನ ಪಡೆದು ನಾಳೆ ವಾಪಸ್ಸಾಗಲಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more