ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

ಕಾಂಗ್ರೆಸ್ ನಲ್ಲಿ ಒಳಬೇಗುದಿ ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡ ರಾಹುಲ್

Published : Feb 24, 2022, 03:30 PM IST

ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ   ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು(ಫೆ.24): ರಾಜ್ಯ ಕಾಂಗ್ರೆಸ್ ನಲ್ಲಿ ಒಳಬೇಗುದಿ ಹೆಚ್ಚಿದ್ದು,  ಹೈಕಮಾಂಡ್ ನಾಯಕರ ಬುಲಾವ್ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ರಾಜ್ಯ ನಾಯಕರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಪಕ್ಷದ ಹೋರಾಟ, ಮುಂದಿನ ಕಾರ್ಯತಂತ್ರ, ಚುನಾವಣಾ ತಯಾರಿ, ಪಕ್ಷ ಸಂಘಟನೆ, ಕಾರ್ಯಕ್ರಮಗಳು, ಹೋರಾಟ ಮಾತ್ರವಲ್ಲ ರಾಜ್ಯ ಕಾಂಗ್ರೆಸ್ ಆಂತರಿಕ ಭಿನ್ನಮತಕ್ಕೆ ರಾಹುಲ್ ಗಾಂಧಿ (Rahul gandhi) ಮದ್ದು ಅರೆಯಲು ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸಿಗರ ಒಳ ಬೇಗುದಿ ತಣಿಸಲು ರಾಹುಲ್‌ ಸಭೆ: ಸಿದ್ದು, ಡಿಕೆಶಿ ಸೇರಿ 15 ನಾಯಕರ ದಂಡು ದಿಲ್ಲಿಗೆ!

ಮುಂದಿನ ವಿಧಾನಸಭಾ ಚುನಾವಣೆಗೆ (Assembly Elections) ಪಕ್ಷವನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದ್ದಾರೆ.  ಸಭೆಯ ಬಳಿಕ ಇನ್ನಷ್ಟು ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಚರ್ಚಿಸಲಿರುವ ಕಾಂಗ್ರೆಸ್ ನಾಯಕರು, ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಅಗತ್ಯವಿರುವ ಎಲ್ಲ ವಿಧದ ಮಾರ್ಗದರ್ಶನ ಪಡೆದು ನಾಳೆ ವಾಪಸ್ಸಾಗಲಿದ್ದಾರೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more