ಲಿಂಗಾಯತ ಸಮುದಾಯ ಸೆಳೆಯಲು ಕಾಂಗ್ರೆಸ್ ಕಸರತ್ತು, ಮಠಗಳಿಗೆ ರಾಹುಲ್ ಭೇಟಿ

ಲಿಂಗಾಯತ ಸಮುದಾಯ ಸೆಳೆಯಲು ಕಾಂಗ್ರೆಸ್ ಕಸರತ್ತು, ಮಠಗಳಿಗೆ ರಾಹುಲ್ ಭೇಟಿ

Published : Aug 05, 2022, 11:41 AM ISTUpdated : Aug 05, 2022, 11:46 AM IST

ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಚುನಾವಣಾ ರಾಜಕೀಯದಿಂದ ಬಿಎಸ್‌ವೈ ಹಿಂದೆ ಸರಿದಿದ್ದಾರೆ. ಬಿಎಸ್‌ವೈ ಅನುಪಸ್ಥಿತಿಯಲ್ಲಿ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.

ಬೆಂಗಳೂರು (ಆ. 05): ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಚುನಾವಣಾ ರಾಜಕೀಯದಿಂದ ಬಿಎಸ್‌ವೈ ಹಿಂದೆ ಸರಿದಿದ್ದಾರೆ. ಬಿಎಸ್‌ವೈ ಅನುಪಸ್ಥಿತಿಯಲ್ಲಿ ಲಿಂಗಾಯತರನ್ನು ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ವೇಳೆ, ಮಠಗಳಿಗೆ ಭೇಟಿ ನೀಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಉದ್ದೇಶ. ರಾಹುಲ್ ಗಾಂಧಿ ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. 

ರಾಜ್ಯದ ಕರಾವಳಿ ಜಿಲ್ಲೆಗಳ ಪರಿಸ್ಥಿತಿ, ಅಲ್ಲಿ ಬಿಜೆಪಿ ವಿರುದ್ಧ ಜನ ಸಿಟ್ಟಿಗೆದ್ದಿರುವುದು ಮತ್ತು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಈ ಬಗ್ಗೆ ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯವನ್ನು ಪಕ್ಷದತ್ತ ಸೆಳೆಯುವ ದಿಸೆಯಲ್ಲಿ ಕಾರ್ಯತಂತ್ರ ರೂಪಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more