ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

Published : Sep 12, 2022, 11:29 AM IST

ಕಾಂಗ್ರೆಸ್‌ ಪಾದಯಾತ್ರೆ ರಾಜಕೀಯ ರಾಷ್ಟ್ರಮಟ್ಟಕ್ಕೆ ಮುಟ್ಟಿದೆ. ಅಂದಾಜು 3 ಸಾವಿರ ಕಿಲೋಮೀಟರ್‌ನ ಕನ್ಯಾಕುಮಾರಿ ಟು ಕಾಶ್ಮೀರದ ಭಾರತ್‌ ಜೋಡೀ ಯಾತ್ರೆ ಸೆನ್ಸೇಷನ್‌ ಸೃಷ್ಟಿಸಿದೆ. ಈ ಯಾತ್ರೆಯ ಸಕ್ಸಸ್‌, ರಾಹುಲ್‌ ಗಾಂಧಿಗೆ ಮೋದಿಯನ್ನು ಮಣಿಸುವ ಅವಕಾಶ ನೀಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

ಬೆಂಗಳೂರು (ಸೆ. 12):  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನ ಮುಂದಿನ ಚುನಾವಣೆಯಲ್ಲಿ ಶತಾಯಗತಾಯ ಸೋಲಿಸಲೇ ಬೇಕು ಅನ್ನೋ ಪಣ ತೊಟ್ಟಿದ್ದಾರೆ. ಗಾಂಧಿ ವಂಶದ ಕುಡಿ ಪ್ರಧಾನಿಯಾಗಿ ಭಾರತವನ್ನ ಮುನ್ನಡೆಸೋ ಮಹದಾಸೆಯನ್ನ ಹೊತ್ತು ಕೊಂಡಿದ್ದಾರೆ. ಯುದ್ಧಕಾಲೇ ಶಸ್ತ್ರಾಭ್ಯಾಸೆ ಆಗೋದು ಬೇಡ ಅಂತಲೇ ಈಗಿನಿಂದಲೇ ಸಮರಾಭ್ಯಾಸ ಶುರು ಮಾಡಿದ್ದಾರೆ. ಅದರ ಅಂಗವೇ ಭಾರತ್ ಜೋಡೋ ಯಾತ್ರೆ. 

ಏನಿದು ಭಾರತ್ ಜೋಡೋ ಯಾತ್ರೆ..? ಎಲ್ಲಿಂದ ಎಲ್ಲಿಗೆ ಈ ಯಾತ್ರೆ ನಡೆಯಲಿದೆ..? ಇದೊಂದು ಯಾತ್ರೆಯಿಂದ ಮೋದಿ ಸೋಲಿನ ರುಚಿ ನೋಡ್ತಾರಾ..? ಭಾರತದ ರಾಜಕೀಯದಲ್ಲಿ ಪಾದಯಾತ್ರೆಗಳು ಸೃಷ್ಟಿಸಿದ ಸಂಚಲನ ಎಂಥದ್ದು..? ಎನ್ನುವುದರ ಕಂಪ್ಲೀಟ್‌ ವರದಿ. ದೇಶದ ರಾಜಕೀಯವನ್ನು ಬದಲಿಸಿದ ಸಾಕಷ್ಟು ಪಾದಯಾತ್ರೆಗಳು ಭಾರತದಲ್ಲಿ ನಡೆದಿದೆ. ಶೀಘ್ರದಲ್ಲಿಯೇ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೂ ಬರಲಿದೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್‌ ಕೂಡ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ. 

'ತಮಿಳು ಹುಡ್ಗಿಯನ್ನು ಮದುವೆ ಮಾಡಿಸಿಕೊಡ್ತೇವೆ', ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಮದುವೆ ಪ್ರಪೋಸಲ್‌!

ಭಾರತದ ರಾಜಕೀಯ ಹಾಗೂ ಪಾದಯಾತ್ರೆಗಳಿಗೆ ದೊಡ್ಡ ಇತಿಹಾಸವಿದೆ.. ಮಹಾತ್ಮ ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅನೇಕ ನಾಯಕರು ಪಾದಯಾತ್ರೆ ಮೂಲಕ ರಾಜಕೀಯವನ್ನೇ ಬದಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ದೊಡ್ಡ ಲಾಭದ ನಿರೀಕ್ಷೆಯಲ್ಲಿರೋ ಕಾಂಗ್ರೆಸ್ ತನ್ನ ಕೆಲವು ಹೆಜ್ಜೆಗಳಿಂದ ನಿರೀಕ್ಷಿತ ಮಟ್ಟವನ್ನ ತಲುಪೋಕೆ ವಿಫಲವಾಗುತ್ತಾ ಅನ್ನೋ ಪ್ರಶ್ನೆ ಕಾಡೋಕೆ ಶುರುವಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more