ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

Published : Sep 12, 2022, 11:29 AM IST

ಕಾಂಗ್ರೆಸ್‌ ಪಾದಯಾತ್ರೆ ರಾಜಕೀಯ ರಾಷ್ಟ್ರಮಟ್ಟಕ್ಕೆ ಮುಟ್ಟಿದೆ. ಅಂದಾಜು 3 ಸಾವಿರ ಕಿಲೋಮೀಟರ್‌ನ ಕನ್ಯಾಕುಮಾರಿ ಟು ಕಾಶ್ಮೀರದ ಭಾರತ್‌ ಜೋಡೀ ಯಾತ್ರೆ ಸೆನ್ಸೇಷನ್‌ ಸೃಷ್ಟಿಸಿದೆ. ಈ ಯಾತ್ರೆಯ ಸಕ್ಸಸ್‌, ರಾಹುಲ್‌ ಗಾಂಧಿಗೆ ಮೋದಿಯನ್ನು ಮಣಿಸುವ ಅವಕಾಶ ನೀಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

ಬೆಂಗಳೂರು (ಸೆ. 12):  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನ ಮುಂದಿನ ಚುನಾವಣೆಯಲ್ಲಿ ಶತಾಯಗತಾಯ ಸೋಲಿಸಲೇ ಬೇಕು ಅನ್ನೋ ಪಣ ತೊಟ್ಟಿದ್ದಾರೆ. ಗಾಂಧಿ ವಂಶದ ಕುಡಿ ಪ್ರಧಾನಿಯಾಗಿ ಭಾರತವನ್ನ ಮುನ್ನಡೆಸೋ ಮಹದಾಸೆಯನ್ನ ಹೊತ್ತು ಕೊಂಡಿದ್ದಾರೆ. ಯುದ್ಧಕಾಲೇ ಶಸ್ತ್ರಾಭ್ಯಾಸೆ ಆಗೋದು ಬೇಡ ಅಂತಲೇ ಈಗಿನಿಂದಲೇ ಸಮರಾಭ್ಯಾಸ ಶುರು ಮಾಡಿದ್ದಾರೆ. ಅದರ ಅಂಗವೇ ಭಾರತ್ ಜೋಡೋ ಯಾತ್ರೆ. 

ಏನಿದು ಭಾರತ್ ಜೋಡೋ ಯಾತ್ರೆ..? ಎಲ್ಲಿಂದ ಎಲ್ಲಿಗೆ ಈ ಯಾತ್ರೆ ನಡೆಯಲಿದೆ..? ಇದೊಂದು ಯಾತ್ರೆಯಿಂದ ಮೋದಿ ಸೋಲಿನ ರುಚಿ ನೋಡ್ತಾರಾ..? ಭಾರತದ ರಾಜಕೀಯದಲ್ಲಿ ಪಾದಯಾತ್ರೆಗಳು ಸೃಷ್ಟಿಸಿದ ಸಂಚಲನ ಎಂಥದ್ದು..? ಎನ್ನುವುದರ ಕಂಪ್ಲೀಟ್‌ ವರದಿ. ದೇಶದ ರಾಜಕೀಯವನ್ನು ಬದಲಿಸಿದ ಸಾಕಷ್ಟು ಪಾದಯಾತ್ರೆಗಳು ಭಾರತದಲ್ಲಿ ನಡೆದಿದೆ. ಶೀಘ್ರದಲ್ಲಿಯೇ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೂ ಬರಲಿದೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್‌ ಕೂಡ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ. 

'ತಮಿಳು ಹುಡ್ಗಿಯನ್ನು ಮದುವೆ ಮಾಡಿಸಿಕೊಡ್ತೇವೆ', ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಮದುವೆ ಪ್ರಪೋಸಲ್‌!

ಭಾರತದ ರಾಜಕೀಯ ಹಾಗೂ ಪಾದಯಾತ್ರೆಗಳಿಗೆ ದೊಡ್ಡ ಇತಿಹಾಸವಿದೆ.. ಮಹಾತ್ಮ ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅನೇಕ ನಾಯಕರು ಪಾದಯಾತ್ರೆ ಮೂಲಕ ರಾಜಕೀಯವನ್ನೇ ಬದಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ದೊಡ್ಡ ಲಾಭದ ನಿರೀಕ್ಷೆಯಲ್ಲಿರೋ ಕಾಂಗ್ರೆಸ್ ತನ್ನ ಕೆಲವು ಹೆಜ್ಜೆಗಳಿಂದ ನಿರೀಕ್ಷಿತ ಮಟ್ಟವನ್ನ ತಲುಪೋಕೆ ವಿಫಲವಾಗುತ್ತಾ ಅನ್ನೋ ಪ್ರಶ್ನೆ ಕಾಡೋಕೆ ಶುರುವಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more