ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

Published : Sep 12, 2022, 11:29 AM IST

ಕಾಂಗ್ರೆಸ್‌ ಪಾದಯಾತ್ರೆ ರಾಜಕೀಯ ರಾಷ್ಟ್ರಮಟ್ಟಕ್ಕೆ ಮುಟ್ಟಿದೆ. ಅಂದಾಜು 3 ಸಾವಿರ ಕಿಲೋಮೀಟರ್‌ನ ಕನ್ಯಾಕುಮಾರಿ ಟು ಕಾಶ್ಮೀರದ ಭಾರತ್‌ ಜೋಡೀ ಯಾತ್ರೆ ಸೆನ್ಸೇಷನ್‌ ಸೃಷ್ಟಿಸಿದೆ. ಈ ಯಾತ್ರೆಯ ಸಕ್ಸಸ್‌, ರಾಹುಲ್‌ ಗಾಂಧಿಗೆ ಮೋದಿಯನ್ನು ಮಣಿಸುವ ಅವಕಾಶ ನೀಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

ಬೆಂಗಳೂರು (ಸೆ. 12):  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನ ಮುಂದಿನ ಚುನಾವಣೆಯಲ್ಲಿ ಶತಾಯಗತಾಯ ಸೋಲಿಸಲೇ ಬೇಕು ಅನ್ನೋ ಪಣ ತೊಟ್ಟಿದ್ದಾರೆ. ಗಾಂಧಿ ವಂಶದ ಕುಡಿ ಪ್ರಧಾನಿಯಾಗಿ ಭಾರತವನ್ನ ಮುನ್ನಡೆಸೋ ಮಹದಾಸೆಯನ್ನ ಹೊತ್ತು ಕೊಂಡಿದ್ದಾರೆ. ಯುದ್ಧಕಾಲೇ ಶಸ್ತ್ರಾಭ್ಯಾಸೆ ಆಗೋದು ಬೇಡ ಅಂತಲೇ ಈಗಿನಿಂದಲೇ ಸಮರಾಭ್ಯಾಸ ಶುರು ಮಾಡಿದ್ದಾರೆ. ಅದರ ಅಂಗವೇ ಭಾರತ್ ಜೋಡೋ ಯಾತ್ರೆ. 

ಏನಿದು ಭಾರತ್ ಜೋಡೋ ಯಾತ್ರೆ..? ಎಲ್ಲಿಂದ ಎಲ್ಲಿಗೆ ಈ ಯಾತ್ರೆ ನಡೆಯಲಿದೆ..? ಇದೊಂದು ಯಾತ್ರೆಯಿಂದ ಮೋದಿ ಸೋಲಿನ ರುಚಿ ನೋಡ್ತಾರಾ..? ಭಾರತದ ರಾಜಕೀಯದಲ್ಲಿ ಪಾದಯಾತ್ರೆಗಳು ಸೃಷ್ಟಿಸಿದ ಸಂಚಲನ ಎಂಥದ್ದು..? ಎನ್ನುವುದರ ಕಂಪ್ಲೀಟ್‌ ವರದಿ. ದೇಶದ ರಾಜಕೀಯವನ್ನು ಬದಲಿಸಿದ ಸಾಕಷ್ಟು ಪಾದಯಾತ್ರೆಗಳು ಭಾರತದಲ್ಲಿ ನಡೆದಿದೆ. ಶೀಘ್ರದಲ್ಲಿಯೇ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೂ ಬರಲಿದೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್‌ ಕೂಡ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ. 

'ತಮಿಳು ಹುಡ್ಗಿಯನ್ನು ಮದುವೆ ಮಾಡಿಸಿಕೊಡ್ತೇವೆ', ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಮದುವೆ ಪ್ರಪೋಸಲ್‌!

ಭಾರತದ ರಾಜಕೀಯ ಹಾಗೂ ಪಾದಯಾತ್ರೆಗಳಿಗೆ ದೊಡ್ಡ ಇತಿಹಾಸವಿದೆ.. ಮಹಾತ್ಮ ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅನೇಕ ನಾಯಕರು ಪಾದಯಾತ್ರೆ ಮೂಲಕ ರಾಜಕೀಯವನ್ನೇ ಬದಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ದೊಡ್ಡ ಲಾಭದ ನಿರೀಕ್ಷೆಯಲ್ಲಿರೋ ಕಾಂಗ್ರೆಸ್ ತನ್ನ ಕೆಲವು ಹೆಜ್ಜೆಗಳಿಂದ ನಿರೀಕ್ಷಿತ ಮಟ್ಟವನ್ನ ತಲುಪೋಕೆ ವಿಫಲವಾಗುತ್ತಾ ಅನ್ನೋ ಪ್ರಶ್ನೆ ಕಾಡೋಕೆ ಶುರುವಾಗಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more