ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

ಮೋದಿಯನ್ನ ಮಣಿಸೋಕೆ ರಾಹುಲ್ ಗಾಂಧಿ ಸಜ್ಜು, ಸಫಲವಾಗುತ್ತಾ‘ಭಾರತ್ ಜೋಡೋ ಯಾತ್ರೆ’ ?

Published : Sep 12, 2022, 11:29 AM IST

ಕಾಂಗ್ರೆಸ್‌ ಪಾದಯಾತ್ರೆ ರಾಜಕೀಯ ರಾಷ್ಟ್ರಮಟ್ಟಕ್ಕೆ ಮುಟ್ಟಿದೆ. ಅಂದಾಜು 3 ಸಾವಿರ ಕಿಲೋಮೀಟರ್‌ನ ಕನ್ಯಾಕುಮಾರಿ ಟು ಕಾಶ್ಮೀರದ ಭಾರತ್‌ ಜೋಡೀ ಯಾತ್ರೆ ಸೆನ್ಸೇಷನ್‌ ಸೃಷ್ಟಿಸಿದೆ. ಈ ಯಾತ್ರೆಯ ಸಕ್ಸಸ್‌, ರಾಹುಲ್‌ ಗಾಂಧಿಗೆ ಮೋದಿಯನ್ನು ಮಣಿಸುವ ಅವಕಾಶ ನೀಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.
 

ಬೆಂಗಳೂರು (ಸೆ. 12):  ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರನ್ನ ಮುಂದಿನ ಚುನಾವಣೆಯಲ್ಲಿ ಶತಾಯಗತಾಯ ಸೋಲಿಸಲೇ ಬೇಕು ಅನ್ನೋ ಪಣ ತೊಟ್ಟಿದ್ದಾರೆ. ಗಾಂಧಿ ವಂಶದ ಕುಡಿ ಪ್ರಧಾನಿಯಾಗಿ ಭಾರತವನ್ನ ಮುನ್ನಡೆಸೋ ಮಹದಾಸೆಯನ್ನ ಹೊತ್ತು ಕೊಂಡಿದ್ದಾರೆ. ಯುದ್ಧಕಾಲೇ ಶಸ್ತ್ರಾಭ್ಯಾಸೆ ಆಗೋದು ಬೇಡ ಅಂತಲೇ ಈಗಿನಿಂದಲೇ ಸಮರಾಭ್ಯಾಸ ಶುರು ಮಾಡಿದ್ದಾರೆ. ಅದರ ಅಂಗವೇ ಭಾರತ್ ಜೋಡೋ ಯಾತ್ರೆ. 

ಏನಿದು ಭಾರತ್ ಜೋಡೋ ಯಾತ್ರೆ..? ಎಲ್ಲಿಂದ ಎಲ್ಲಿಗೆ ಈ ಯಾತ್ರೆ ನಡೆಯಲಿದೆ..? ಇದೊಂದು ಯಾತ್ರೆಯಿಂದ ಮೋದಿ ಸೋಲಿನ ರುಚಿ ನೋಡ್ತಾರಾ..? ಭಾರತದ ರಾಜಕೀಯದಲ್ಲಿ ಪಾದಯಾತ್ರೆಗಳು ಸೃಷ್ಟಿಸಿದ ಸಂಚಲನ ಎಂಥದ್ದು..? ಎನ್ನುವುದರ ಕಂಪ್ಲೀಟ್‌ ವರದಿ. ದೇಶದ ರಾಜಕೀಯವನ್ನು ಬದಲಿಸಿದ ಸಾಕಷ್ಟು ಪಾದಯಾತ್ರೆಗಳು ಭಾರತದಲ್ಲಿ ನಡೆದಿದೆ. ಶೀಘ್ರದಲ್ಲಿಯೇ ಭಾರತ್‌ ಜೋಡೋ ಯಾತ್ರೆ ಕರ್ನಾಟಕಕ್ಕೂ ಬರಲಿದೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್‌ ಕೂಡ ಸಮರೋಪಾದಿಯಲ್ಲಿ ಸಿದ್ದತೆ ನಡೆಸಿದೆ. 

'ತಮಿಳು ಹುಡ್ಗಿಯನ್ನು ಮದುವೆ ಮಾಡಿಸಿಕೊಡ್ತೇವೆ', ಯಾತ್ರೆಯಲ್ಲಿ ರಾಹುಲ್‌ ಗಾಂಧಿಗೆ ಮದುವೆ ಪ್ರಪೋಸಲ್‌!

ಭಾರತದ ರಾಜಕೀಯ ಹಾಗೂ ಪಾದಯಾತ್ರೆಗಳಿಗೆ ದೊಡ್ಡ ಇತಿಹಾಸವಿದೆ.. ಮಹಾತ್ಮ ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಅನೇಕ ನಾಯಕರು ಪಾದಯಾತ್ರೆ ಮೂಲಕ ರಾಜಕೀಯವನ್ನೇ ಬದಲಿಸಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ದೊಡ್ಡ ಲಾಭದ ನಿರೀಕ್ಷೆಯಲ್ಲಿರೋ ಕಾಂಗ್ರೆಸ್ ತನ್ನ ಕೆಲವು ಹೆಜ್ಜೆಗಳಿಂದ ನಿರೀಕ್ಷಿತ ಮಟ್ಟವನ್ನ ತಲುಪೋಕೆ ವಿಫಲವಾಗುತ್ತಾ ಅನ್ನೋ ಪ್ರಶ್ನೆ ಕಾಡೋಕೆ ಶುರುವಾಗಿದೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more