News Hour: ನಾಳೆ ರಾಜ್ಯಕ್ಕೆ ರಾಹುಲ್‌, ಬಿಜೆಪಿಯನ್ನ ರುಬ್ಬೋಕೆ ಕಾಂಗ್ರೆಸ್‌ ರೆಡಿ!

News Hour: ನಾಳೆ ರಾಜ್ಯಕ್ಕೆ ರಾಹುಲ್‌, ಬಿಜೆಪಿಯನ್ನ ರುಬ್ಬೋಕೆ ಕಾಂಗ್ರೆಸ್‌ ರೆಡಿ!

Published : Apr 16, 2024, 11:04 PM ISTUpdated : Apr 17, 2024, 10:37 AM IST

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬುಧವಾರ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೈವೋಲ್ಟೇಜ್‌ ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಅವರು ಮತಬೇಟೆ ಮಾಡಲಿದ್ದಾರೆ.
 

ಬೆಂಗಳೂರು (ಏ.16): ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಬುಧವಾರ ಎಂಟ್ರಿಯಾಗಲಿದ್ದಾರೆ. ಸಕ್ಕರೆ ನಾಡು ಮಂಡ್ಯದಿಂದಲೇ ರಾಹುಲ್‌ ಗಾಂಧಿ ಪ್ರಚಾರ ಆರಂಭಿಸಲಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ.

ಸಮಾವೇಶಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸೋಕೆ ಕಾಂಗ್ರೆಸ್​​​ನಿಂದ ಸಿದ್ಧತೆ ನಡೆಸಲಾಗಿದೆ. ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರಾಹುಲ್‌ ಪ್ರಚಾರ ಮಾಡಲಿದ್ದು, ಆ ಬಳಿಕ ಕೋಲಾರಕ್ಕೆ ತೆರಳಲಿದ್ದಾರೆ. ಒಂದೇ ದಿನ ಎರಡು ಸಮಾವೇಶದಲ್ಲಿ ಭಾಗಿಯಾಗಿ ರಾಹುಲ್‌ ಮತಬೇಟೆ ನಡೆಸಲಿದ್ದಾರೆ.

Lok Sabha Election 2024: ಏ.17ಕ್ಕೆ ಮಂಡ್ಯ, ಕೋಲಾರದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಸಮಾವೇಶದ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್‌ ಗಾಂಧಿ ಉತ್ಸಾಹ ತುಂಬಲಿದ್ದಾರೆ. ಟಾರ್ಗೆಟ್ 20 ಗೆಲ್ಲೋಕೆ ನಾಳೆ ರಾಹುಲ್ ಗಾಂಧಿ ರಣಕಹಳೆ ಮೊಳಗಿಸಲಿದ್ದಾರೆ. ರಾಹುಲ್‌ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ಕೂಡ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ.
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more