News Hour: ನಾಳೆ ರಾಜ್ಯಕ್ಕೆ ರಾಹುಲ್‌, ಬಿಜೆಪಿಯನ್ನ ರುಬ್ಬೋಕೆ ಕಾಂಗ್ರೆಸ್‌ ರೆಡಿ!

News Hour: ನಾಳೆ ರಾಜ್ಯಕ್ಕೆ ರಾಹುಲ್‌, ಬಿಜೆಪಿಯನ್ನ ರುಬ್ಬೋಕೆ ಕಾಂಗ್ರೆಸ್‌ ರೆಡಿ!

Published : Apr 16, 2024, 11:04 PM ISTUpdated : Apr 17, 2024, 10:37 AM IST

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬುಧವಾರ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹೈವೋಲ್ಟೇಜ್‌ ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಅವರು ಮತಬೇಟೆ ಮಾಡಲಿದ್ದಾರೆ.
 

ಬೆಂಗಳೂರು (ಏ.16): ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಬುಧವಾರ ಎಂಟ್ರಿಯಾಗಲಿದ್ದಾರೆ. ಸಕ್ಕರೆ ನಾಡು ಮಂಡ್ಯದಿಂದಲೇ ರಾಹುಲ್‌ ಗಾಂಧಿ ಪ್ರಚಾರ ಆರಂಭಿಸಲಿದ್ದಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದೆ.

ಸಮಾವೇಶಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸೋಕೆ ಕಾಂಗ್ರೆಸ್​​​ನಿಂದ ಸಿದ್ಧತೆ ನಡೆಸಲಾಗಿದೆ. ಕೈ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರಾಹುಲ್‌ ಪ್ರಚಾರ ಮಾಡಲಿದ್ದು, ಆ ಬಳಿಕ ಕೋಲಾರಕ್ಕೆ ತೆರಳಲಿದ್ದಾರೆ. ಒಂದೇ ದಿನ ಎರಡು ಸಮಾವೇಶದಲ್ಲಿ ಭಾಗಿಯಾಗಿ ರಾಹುಲ್‌ ಮತಬೇಟೆ ನಡೆಸಲಿದ್ದಾರೆ.

Lok Sabha Election 2024: ಏ.17ಕ್ಕೆ ಮಂಡ್ಯ, ಕೋಲಾರದಲ್ಲಿ ರಾಹುಲ್‌ ಗಾಂಧಿ ಪ್ರಚಾರ

ಸಮಾವೇಶದ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್‌ ಗಾಂಧಿ ಉತ್ಸಾಹ ತುಂಬಲಿದ್ದಾರೆ. ಟಾರ್ಗೆಟ್ 20 ಗೆಲ್ಲೋಕೆ ನಾಳೆ ರಾಹುಲ್ ಗಾಂಧಿ ರಣಕಹಳೆ ಮೊಳಗಿಸಲಿದ್ದಾರೆ. ರಾಹುಲ್‌ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿ ಕೂಡ ಕರ್ನಾಟಕಕ್ಕೆ ಬರುವ ಸಾಧ್ಯತೆ ಇದೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more